Home / ಪ್ರಮುಖ ನಗರಗಳು (page 7)

ಪ್ರಮುಖ ನಗರಗಳು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಯುವಕನ ಬಂಧನ

Spread the loveಕುಂದಗೋಳ : ತಾಲೂಕಿನ ಚಿಕ್ಕಗುಂಜಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಕ್ಕಗುಂಜಳ ಗ್ರಾಮದ ಬಸನಗೌಡ ಮಂಜುನಾಥಗೌಡ ನೆಗಳೂರ ಎಂಬ ಯುವಕ ಡಾ: ಬಿ ಆರ್ ಅಂಬೇಡ್ಕರ್ ಅವರ ಕುರಿತು ಇರುವ ಪೋಸ್ಟ್ ಗೆ ಅವಹೇಳನಕಾರಿಯಾಗಿ ಕಾಮೆಂಟ್ ಮಾಡಿ ಗ್ರಾಮದಲ್ಲಿ ಸ್ವಲ್ಪ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಯುವಕನ ಮೇಲೆ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹೌದು! ಸಾಮಾಜಿಕ ಜಾಲತಾಣದ ಇನ್ ಸ್ಟಾಗ್ರಾಂನಲ್ಲಿ. ಡಾ: ಬಿ ಆರ್ ಅಂಬೇಡ್ಕರ್ …

Read More »

ಬಣ್ಣದರ್ಪಣೆ ಕಾರ್ಯಕ್ರಮಕ್ಕೆ ಶಾಸಕರಾದ ಎಂ ಆರ್ ಪಾಟೀಲ್ ಅವರು ಚಾಲನೆ ನೀಡಿದರು

Spread the loveಕುಂದಗೋಳ: ಕಳೆಗುಂದಿರುವ ಸರ್ಕಾರಿ ಶಾಲೆಗಳ ಗೋಡೆಗಳಿಗೆ ಹೊಸ ಕಳೆ ತುಂಬಲು ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಅವರ ಪರಿಕಲ್ಪನೆಯಲ್ಲಿ ರೂಪುಗೊಂಡಿರುವ ಈ ಕಾರ್ಯಕ್ರಮಕ್ಕೆ ಇಂದು ಕುಂದಗೋಳ ಮತಕ್ಷೇತ್ರದ ರಾಮನಕೊಪ್ಪ ಗ್ರಾಮದಲ್ಲಿ ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಚಾಲನೆ ನೀಡಿದರು. ನಮ್ಮ ಸರಕಾರಿ ಶಾಲೆಗಳು ಯಾವುದೇ ರೀತಿ ಸುಣ್ಣ ಬಣ್ಣ ಕಳೆದುಕೊಂಡು ಕಳೆಗುಂದಬಾರದು ಅವುಗಳಿಗೆ ಹೊಸ ಮೆರಗು ಕೊಡಬೇಕು ಎಂಬ ನಿಟ್ಟಿನಲ್ಲಿ ಕೇಂದ್ರ ಗಣಿ …

Read More »

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ

Spread the loveಕುಂದಗೋಳ:  ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿಯವರ ಪ್ರಸ್ತಾವನೆಯ ಮೇರೆಗೆ ಸಿಎಸ್ಆರ್ ಯೋಜನೆಯ ಅಡಿ ಅಂದಾಜು ಮೊತ್ತ 15 ಲಕ್ಷ ರುಪಾಯಿ ವೆಚ್ಚದಲ್ಲಿ ಕುಂದಗೋಳ ಕ್ಷೇತ್ರದ ರಾಮನಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಶಾಲಾ ಕೊಠಡಿ ಮಂಜುರಾಗಿದ್ದು ಇಂದು  ಶಾಸಕರಾದ ಶ್ರೀ ಎಮ್ ಆರ್ ಪಾಟೀಲ ಸರ್ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗುರುಹಿರಿಯರು, ಶಾಲಾ ಶಿಕ್ಷಕ ವರ್ಗ ಸೇರಿದಂತೆ ಅನೇಕರು …

Read More »

ಧಾರವಾಡದಲ್ಲಿ ಪ್ರಹ್ಲಾದ್ ಜೋಶಿ ಅವರು ವಿರುದ್ಧ ಕೈ ಪಡೆ ಲಿಂಗಾಯತ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿದೆ

Spread the loveಹುಬ್ಬಳ್ಳಿ ಹುಬ್ಬಳ್ಳಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಬಲ ನಾಯಕರನ್ನ ಸೋಲಿಸುವ ಗುರಿ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಷ್ಟ್ರಮಟ್ಟದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ ಪ್ರಹ್ಲಾದ್ ಜೋಶಿ ವಿರುದ್ಧ ಬದ್ಧ ವೈರಿಯನ್ನು ಅಖಾಡಕ್ಕಿಳಿಸೋ ರಣತಂತ್ರಕ್ಕೆ ಕಾಂಗ್ರೆಸ್ ಮುಂದಾಗಿದೆ. ಲೋಕಸಭಾ ಚುನಾವಣೆಗೆ ಮಾಜಿ ಶಾಸಕರೊಬ್ಬರನ್ನು ಕಾಂಗ್ರೆಸ್ ತಯಾರು ಮಾಡ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಮಾಜಿ ಶಾಸಕ ಎಸ್ಐ ಚಿಕ್ಕನಗೌಡ ಅವರನ್ನು …

Read More »
[the_ad id="389"]