Spread the loveಹುಬ್ಬಳ್ಳಿ: ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆಯನ್ನು ವಿರೋಧಿಸಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. ಘೋಷಣೆ ಯಾರು ಕೂಗ್ತಿದ್ದೀರಾ ಆ ಗಂಡಸು ಬನ್ನಿ ಎಂದು ಅಶ್ವಥ್ ನಾರಾಯಣ್ ಕರೆದಿದ್ದರೆ, ಅವರು ಯಾರ ಹೆಸರನ್ನೂ ಹೇಳಿಲ್ಲ. ಯಾವುದೇ ರೌಡಿಸಂ ನಡೆಯುವುದಿಲ್ಲ, …
Read More »ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ
Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …
Read More »ಸೋಲಿನ ಭಯದಿಂದ ಸರ್ಕಾರ ಜಿಪಂ, ತಾಪಂ ಚುನಾವಣೆ ನಡೆಸುತ್ತಿಲ್ಲ: ಸಲೀಂ ಅಹ್ಮದ್
Spread the loveಹುಬ್ಬಳ್ಳಿ: ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಜನ್ರು ಮತ ಹಾಕಿದ್ದಾರೆ. ರಾಜ್ಯದ ಜನ ಬಿಜೆಪಿಯ ಮೇಲೆ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರದ ವೈಫಲ್ಯಗಳನ್ನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಅಭಿಯಾನವನ್ನ ಹಮ್ಮಿಕೊಂಡಿದ್ದೇವೆ. ಜನರಲ್ಲಿ ಜಾಗೃತಿ ಮಾಡುವ ಕೆಲಸವನ್ನ ನಾವು ಮಾಡ್ತೆವಿ. ತಾಲೂಕು, ಜಿಲ್ಲಾ …
Read More »ಹುಬ್ಬಳ್ಳಿ ರಾಯನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಓರ್ವ ಸ್ಥಳದಲ್ಲೇ ಸಾವು
Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಹೊರ ವಲಯದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಇನ್ನುಳಿದ ನಾಲ್ವರನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ …
Read More »
Hubli News Latest Kannada News