Spread the loveಹುಬ್ಬಳ್ಳಿ :ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೇ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ಹೊಲವಲಯದಲ್ಲಿ ನಡೆದಿದೆ. ಧರ್ಮಸ್ಥಳ ಪ್ರವಾಸಕ್ಕೆ ಹೋಗಿ ಮರಳಿ ಬೆಳಗಾವಿಯತ್ತ ಹೋಗುವಾಗ ಪುನಾ ಬೆಂಗಳೂರು ರಸ್ತೆಯ ಕುಂದುಗೊಳ್ ಕ್ರಾಸ್ ಬಳಿ ಸಂಭವಿಸಿದ್ದು,ಘಟನೆಯಲ್ಲಿ ಶಿವಪ್ಪ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ …
Read More »ಸಮೃದ್ಧಿ ಮಲ್ಟಿಸ್ಟೇಷಾಲಿಟಿ ಕ್ಲಿನಿಕ್ ವತಿಯಿಂದ ನಾಳೆ 26 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
Spread the loveಹುಬ್ಬಳ್ಳಿ: ಸಮೃದ್ಧಿ ಮಲ್ಟಿಸ್ಟೇಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ನಾಳೆ 26 ರಂದು ಹುಬ್ಬಳ್ಳಿ ಸವಣೂರ ಕಾಂಪ್ಲೆಕ್ಸ್ , ಆಝಾದ ಕಾಲನಿ , ಕೇಶ್ವಾಪುರ ಮುಖ್ಯ ರಸ್ತೆ ಸಮೃದ್ಧಿ ಮಲ್ಟಿಸ್ಟೇಷಾಲಿಟಿ ಕ್ಲಿನಿಕ್ ಹಮ್ಮಿಕೊಳ್ಳಲಾಗಿದೆ. ಡಾ . ನವೀನಕುಮಾರ ಹೊಸಳ್ಳಿ MBBS , MD , DNB , MNAMS ( Gen. Medicine ) ತಜ್ಞ ವೈದ್ಯರು ಮತ್ತು ಮಧುಮೇಹಶಾಸ್ತ್ರಜ್ಞರು ಡಾ . ನೂತನ್ …
Read More »ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂದ್ಯವ್ಯ ಇದೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ: ಮರಾಠಿ ಮತ್ತು ಕನ್ನಡಿಗರ ನಡುವೆ ಉತ್ತಮ ಸುಮಧುರ ಬಾಂದ್ಯವ್ಯ ಇದೆ,ಘಟನೆಗೆ ಎಲ್ಲ ಎಂ ಇ ಎಸ್ ಅಂತಲೂ ಹೇಳುವುದಿಲ್ಲ,ಮರಾಠಿಗರ ಹೆಸರಿನಲ್ಲಿ ಈ ರೀತಿ ಮಾಡುತ್ತಿದ್ದಾರೆ,ದೇಶದಲ್ಲಿ ಎಲ್ಲರೂ ಚೆನ್ನಾಗಿ ಇರಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು ಕನ್ನಡಿಗರು ಮತ್ತು ಮರಾಠಿಗರು ಇಲ್ಲಿ ಎಲ್ಲರೂ ಒಂದಾಗಿದ್ದೇವೆ,ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ,ಸಿ ಎಮ್ ಉದ್ಧವ್ ಠಾಕ್ರೆ, ಶರತ್ ಪವಾರ್ …
Read More »ಮತಾಂತರ ನಿಷೇಧ ಕಾಯ್ದೆ ವಿಚಾರ; ಮೇಲ್ಮನೆಯಿಂದ ಸಪೋರ್ಟ್ ಇಲ್ಲ! ಸಿಎಂ ಬೊಮ್ಮಾಯಿ
Spread the loveಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ, ನಮ್ಮ ನಿಲುವು ಸ್ಪಷ್ಟವಾಗಿದೆ. ಮೇಲ್ಮನೆಯಲ್ಲಿ ನಮಗೆ ಸಪೋರ್ಟ್ ಇಲ್ಲ, ಅಲ್ಲಿ ನಮ್ಮವರು ಇರಲಿಲ್ಲ, ಅವರು ಬಂದಿದ್ದರೆ ನಾವು ಅವರ ಸಪೋರ್ಟ್ ಮಾಡಿ ಎಂದು ಕೇಳುತ್ತಿದ್ದೆವು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಅನ್ನೋದನ್ನ ಮರೆತು ಕಾಂಗ್ರೆಸ್ ನವರು ಮಾತಾಡಿದ್ದಾರೆ. ಅವರಿಗೆ ಮನಸಿಗೆ ನೋವಾಗಿ ರಾಜಿನಾಮೆ ಸಹ ನೀಡಲು ಮುಂದಾಗಿದ್ದರು. ನಾನೇ …
Read More »