Spread the loveಹುಬ್ಬಳ್ಳಿ : ಅಪಾರ್ಟ್ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ . ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿರುವ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗಾಬರಿಗೊಂಡ ನಿವಾಸಿಗಳು ಅಪಾರ್ಟ್ಮೆಂಟ್ ನಿಂದ ಹೊರಗಡೆ ಓಡಿಬಂದಿದ್ದಾರೆ. ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಜನರು ನಿಂತಿದ್ದಾರೆ . ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದು , ಕೆಲ ಸಮಯ ಆತಂಕದ ವಾತಾವರಣ …
Read More »ಪ್ರಶಾಂತ ನಗರದ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ಅವರಿಂದ ಭೂಮಿ ಪೂಜೆ
Spread the loveಹುಬ್ಬಳ್ಳಿ ವಾರ್ಡ ನಂ 52 ರ ಪ್ರಶಾಂತ ನಗರ ಸಿ.ಸಿ .ರಸ್ತೆ ಕಾಮಗಾರಿಗೆ ಪಾಲಿಕೆ ಸದಸ್ಯರಾದ ಚೇತನ ಹಿರೇಕೆರೂರ ರವರು ಭೂಮಿ ಪೂಜೆ ನೆರವೇರಿಸಿದರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಅನುದಾನದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂಧರ್ಭದಲ್ಲಿ ಸಮತಾ ಸೇನಾ ಸಂಘಟನೆಯ ಗುರುನಾಥ ಉಳ್ಳಿಕಾಶಿ,ಮಹೇಶ ದಾಬಡೆ, ಹಾಗೂ ನಗರದ ಸ್ಥಳೀಯ ಹಿರಿಯರು ಮತ್ತು ವಾರ್ಡನ ಮುಖ್ಯಸ್ಥರು ಉಪಸ್ಥಿತರಿದ್ದು
Read More »ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ಹಾಗಾಗಿ ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಲೆ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ …
Read More »ರಸ್ತೆ ದಾಟುತ್ತಿದ್ದ ವೇಳೆ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನಗರದ ತಾರಿಹಾಳ ಬೈಪಾಸ್ ಬಳಿಯಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಈಗಷ್ಟೇ ನಡೆದಿದೆ. ಹುಬ್ಬಳ್ಳಿ ಬೈ ಪಾಸ್ ಬಳಿಯ ಬಗಿಚಾ ದಾಬಾ ಬಳಿಯಲ್ಲಿ,ಕೆಲಸ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ದಂಪತಿಗಳಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸೇರಿ ಮೂರು ಜನ ಗಾಯಗೊಂಡಿದ್ದು. ಕೂಡಲೇ ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿಯನ್ನು ನೀಡಿದ್ದು …
Read More »
Hubli News Latest Kannada News