Home / ಪ್ರಮುಖ ನಗರಗಳು (page 73)

ಪ್ರಮುಖ ನಗರಗಳು

ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ – ಮಹೇಶ ಟೆಂಗಿನಕಾಯಿ

Spread the loveಹುಬ್ಬಳ್ಳಿ : ಪಕ್ಷ ಸಂಘಟನೆ ಹಾಗೂ ಪಕ್ಷದ ಬಲವರ್ಧನೆಗಾಗಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಡಿ. 28, 29 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ 10 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ರಾಜ್ಯ ಕಾರ್ಯಕಾರಣಿ ನಡೆದಿತ್ತು. ಆಗಲೂ ಸಹ ನಡೆದ ಕಾರ್ಯಕ್ರಮ ಬಹಳ ಅದ್ಭುತವಾಗಿ ಆಗಿತ್ತು. ಆದ್ರೆ ಇತ್ತೀಚಿಗೆ ಕೋವಿಡ್ ಕಾರಣದಲ್ಲಿ …

Read More »

ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಇರಿತ

Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು. ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಹಳೇ …

Read More »

ಮತಾಂತ ನಿಷೇಧ ಕಾಯ್ದೆ ಜಾರಿಗೆ ತಂದಿರುವದು ಸ್ವಾಗತಾರ್ಹ- ಲಿಂಗರಾಜ ಪಾಟೀಲ್

Spread the loveಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರ ಉತ್ತಮ ಹೆಜ್ಜೆ ಇಟ್ಟಿದ್ದಾರೆ.‌ಇದನ್ನು ಬಿಜೆಪಿ ‌ಪಕ್ಷ ಸ್ವಾಗತ ಮಾಡುತ್ತದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸಾಕಷ್ಟು ವಿಳಂಭವಾಗಿದೆ. ಆದರೂ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟು ನಿಷೇಧ ಮಾಡಿದೆ. ಕಾಂಗ್ರೆಸ್ ರಾಜಕೀಯ …

Read More »

ಧಾರವಾಡದಲ್ಲಿ MES ವಿರುದ್ಧ ಪ್ರತಿಭಟನೆ: ಜಯ ಕರ್ನಾಟಕ ಸಂಘಟನೆಯಿಂದ MES ಪ್ರತಿಕೃತಿ ದಹಿಸಿ ಆಕ್ರೋಶ

Spread the loveಬೆಳಗಾವಿ ಗಡಿ ಭಾಗದಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ಹಾಗೂ ಎಂ ಇ ಎಸ್ ಬ್ಯಾನ‌ಗೆ ಅಗ್ರಹಿಸಿ, ಧಾರವಾಡದಲ್ಲಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಉಳವಿ ಚೆನ್ನ ಬಸವೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರೆಯವರೆಗೂ ಪ್ರತಿಭಟನೆ ಮೆರವಣಿಗೆಯಲ್ಲಿ ಆಗಮಿಸಿದ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು, ಮೆರವಣಿಗೆಯ ಉದ್ದಕ್ಕೂ ಎಂ ಇ ಎಸ್ ವಿರುದ್ಧ ಧಿಕ್ಕಾರ ಕೂಗಿ, ಎಂಇಎಸ್ ಪ್ರತಿಕೃತಿ ದಹಿಸಿ …

Read More »
[the_ad id="389"]