Home / ಪ್ರಮುಖ ನಗರಗಳು (page 74)

ಪ್ರಮುಖ ನಗರಗಳು

ಕೋವಿಡ್-19 ಮೃತ ಕುಟುಂಬಕ್ಕೆ ಪರಿಹಾರ ಧನದ ಚೆಕ್ ವಿತರಣೆ

Spread the loveಹುಬ್ಬಳ್ಳಿ: ಮಹಾಮಾರಿ ಕೋವಿಡ್-19 ಸೋಂಕಿನ ಬಗ್ಗೆ ನಿರ್ಲಕ್ಷ್ಯ ವಹಿಸಿ ಯಾರೂ ಸಹ ತಮ್ಮ ಕುಟುಂಬವನ್ನು ಕಳೆದುಕೊಳ್ಳಬಾರದು ಎಂದು ಶಾಸಕ ಪ್ರಸಾದ ಅಬ್ಬಯ್ಯ ತಿಳಿಸಿದರು. ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕ್ಷೇತ್ರ ವ್ಯಾಪ್ತಿಯ 47 ಬಿಪಿಎಲ್ ಕುಟುಂಬಗಳಿಗೆ ತಲಾ 1 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವನದಲ್ಲಿ ಕುಟುಂಬವು ಅತ್ಯಂತ ಮಹತ್ತರವಾಗಿದ್ದು, ನಮ್ಮ ನಿರ್ಲಕ್ಷ್ಯದಿಂದ ಸದಸ್ಯರನ್ನು …

Read More »

ರಸ್ತೆ ತಗ್ಗು ಗುಂಡಿ ಮುಚ್ಚುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ

Spread the loveಹುಬ್ಬಳ್ಳಿ : ಹು-ಧಾ ಮಹಾನಗರ ನಗರದಲ್ಲಿ ಹದಗೆಟ್ಟಿರುವ ರಸ್ತೆಗಳ ದುರಸ್ತಿ ಹಾಗೂ ನಗರದೆಲ್ಲೆಡೆ ತೆರೆದುಕೊಂಡಿರುವ ಗುಂಡಿಗಳನ್ನು ಕೂಡಲೇ ಮುಚ್ಚಬೇಕೆಂದು ಒತ್ತಾಯಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಕೊಪ್ಪಿಕರ ರಸ್ತೆಯ ಮಧ್ಯದಲ್ಲಿ ಹೋಮ ಕುಂಡ ನಿರ್ಮಿಸಿ, ಸಂಕಲ್ಪ ಗಣಹೋಮ ಮಾಡುವ ಮೂಲಕ ವಿನೂತನ ಪ್ರತಿಭಟನೆ ಮಾಡಿದರು. ಈ ವೇಳೆ ಇಬ್ಬರು ಅರ್ಚಕರಿಂದ ಮಂತ್ರಘೋಷ ಪಟಣದ ಮೂಲಕ ಶಾಸ್ತ್ರೋಕ್ತವಾಗಿ ಗಣಹೋಮ‌ ನೆರವೇರಿಸಿದರು. ಪ್ರತಿಭಟನೆಯಲ್ಲಿ ಪಾಲಿಕೆ …

Read More »

ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಬೆಂಬಲ

Spread the loveಹುಬ್ಬಳ್ಳಿ : ಕರ್ನಾಟಕದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ‌ ಇದೇ ದಿ. ೩೧ ರಂದು ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಒಕ್ಕೂಟ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಕನ್ನಡಪರ ಹೋರಾಟಗಾರರು ಮಂಜುನಾಥ್ ಲೂತಿಮಠ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕನ್ನಡ ವಿಷಯವನ್ನು ಇಟ್ಟುಕೊಂಡು ಕರ್ನಾಟಕ ನಾಡ ಧ್ವಜವನ್ನು ಸುಟ್ಟು ಹಾಕಿರುವುದು ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಬಸವಣ್ಣನವರು ಹಾಗೂ …

Read More »

ಡಿವೈಡರ್ ಗೇ ಡಿಕ್ಕಿ ಹೊಡೆದ ಕಾರು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು

Spread the loveಹುಬ್ಬಳ್ಳಿ :ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೇ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ಹೊಲವಲಯದಲ್ಲಿ ನಡೆದಿದೆ. ಧರ್ಮಸ್ಥಳ ಪ್ರವಾಸಕ್ಕೆ ಹೋಗಿ ಮರಳಿ ಬೆಳಗಾವಿಯತ್ತ ಹೋಗುವಾಗ ಪುನಾ ಬೆಂಗಳೂರು ರಸ್ತೆಯ ಕುಂದುಗೊಳ್ ಕ್ರಾಸ್ ಬಳಿ ಸಂಭವಿಸಿದ್ದು,ಘಟನೆಯಲ್ಲಿ ಶಿವಪ್ಪ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ …

Read More »
[the_ad id="389"]