Home / ಪ್ರಮುಖ ನಗರಗಳು (page 75)

ಪ್ರಮುಖ ನಗರಗಳು

ಹುಬ್ಬಳ್ಳಿಯಿಂದ ಗದಗ, ಹೊಸಪೇಟೆ,ಬಾಗಲಕೋಟೆ, ವಿಜಯಪುರಕ್ಕೆ ವೋಲ್ವೊ ಎಸಿ ಬಸ್ ಸಂಚಾರ ಶೀಘ್ರ ಆರಂಭ

Spread the loveಹುಬ್ಬಳ್ಳಿ : ಸಾರ್ವಜನಿಕರಿಗೆ ಮತ್ತಷ್ಟು ಶೀಘ್ರ ಹಾಗೂ ಆರಾಮದಾಯಕ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಿಂದ ಪ್ರಮುಖ ಜಿಲ್ಲಾಕೇಂದ್ರಗಳಿಗೆ ವೋಲ್ವೊ ಎಸಿ ಬಸ್ ಸಂಚಾರವನ್ನು ಶೀಘ್ರದಲ್ಲಿ ಆರಂಭಿಸಲಾಗುತ್ತದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಹುಬ್ಬಳ್ಳಿಯಿಂದ ನೆರೆಯ ಜಿಲ್ಲೆಗಳಾದ ಗದಗ, ಬೆಳಗಾವಿ,ಹಾವೇರಿ ಸೇರಿದಂತೆ ವಿಜಯಪುರ, ಬಾಗಲಕೋಟೆ,ರಾಣಿಬೆನ್ನೂರು, ದಾವಣಗೆರೆಗೆ ವೇಗದೂತ, ಪಾಯಿಂಟ್ ಟು ಪಾಯಿಂಟ್ ಮಾದರಿಯ ನಿಗಧಿತ ನಿಲುಗಡೆ ಹಾಗೂ ತಡೆರಹಿತ …

Read More »

ಹರೀಶ್ ಎಸ್ ಬೊಮ್ಮನಹಳ್ಳಿ ಅವರಿಂದ ನೇತ್ರದಾನಕ್ಕೆ ನೊಂದಣಿ

Spread the loveಹುಬ್ಬಳ್ಳಿ : ಪುನೀತ್ ರಾಜ್ ಕುಮಾರ್ ಅವರ ನೇತ್ರ ನಾಲ್ಕು ಜನರಿಗೆ ಬೆಳಕು ನೀಡಿದೆ ಹಾಗೆ ನನ್ನ ನೇತ್ರವು ನಾಲ್ವರಗೆ ಬೆಳಕು ನೀಡುವ ಉದ್ದೇಶದಿಂದ ನಾನು ನೇತ್ರದಾನಕ್ಕೆ ನೊಂದಣಿ ಮಾಡಿದ್ದೇನೆ ಎಂದು ಹರೀಶ್ ಎಸ್ ಬೊಮ್ಮನಹಳ್ಳಿ ಹೇಳಿದರು ನಟ ಪುನೀತ್ ರಾಜಕುಮಾರ ಅವರ ಸ್ಮರಣಾರ್ಥವಾಗಿ ಸುಮಧುರ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೇತ್ರದಾನ ಕಾರ್ಯಕ್ರಮದಲ್ಲಿ ಹರೀಶ್ ಎಸ್ ಬೊಮ್ಮನಹಳ್ಳಿ ಅವರು ನೇತ್ರದಾನಕ್ಕೆ ನೊಂದಣಿ ಮಾಡಿದರು. ನಂತರ ಮಾತನಾಡಿದ ಅವರು …

Read More »

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಚಕ್ ವಿತರಣೆ

Spread the loveಹುಬ್ಬಳ್ಳಿ : ಕುಂದಗೋಳ ವಿಧಾನಸಭಾ ಕ್ಷೇತ್ರದ ಚಬ್ಬಿ ಹೋಬಳಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ12 ಜನರ ಕುಟುಂಬದವರಿಗೆ ಶಾಸಕಿ ಕುಸುಮಾವತಿ.ಸಿ. ಶಿವಳ್ಳಿ ಹುಬ್ಬಳ್ಳಿಯ ತಮ್ಮ ಗೃಹ ಕಚೇರಿಯಲ್ಲಿ ತಲಾ‌ ಒಂದು ಲಕ್ಷ ರೂಪಾಯಿಗಳ ಪರಿಹಾರದ ಚೆಕ್ಕುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ತಹಶಿಲ್ದಾರರ ಪ್ರಕಾಶ್ ನಾಸಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Read More »

ಎಂಇಎಸ್ ಪುಂಡಾಟಿಕೆ ಮಟ್ಟಹಾಕಲು ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಆಗಬೇಕು : ನೆನಪಿರಲಿ ಪ್ರೇಮ್

Spread the loveಹುಬ್ಬಳ್ಳಿ : ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೀಗೆ ಮುಂದುವರೆದರೆ ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಆಗಬೇಕು ಎಂದು ನಟ ನೆನಪಿರಲಿ ಪ್ರೇಮ್ ಹೇಳಿದರು. ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಸಿದ್ಧಾರೂಢರ ದರ್ಶನ ಪಡೆದ ಬಳಿಕ‌ ಮಾತನಾಡಿದ ಅವರು, ಪುಂಡಾಟಿಕೆಯಿಂದ ದೇಶದಲ್ಲಿ ಎಂಇಎಸ್ ಗೆ ಒಳ್ಳೆಯ ಹೆಸರು ಬರಲ್ಲ. ರಾಜ್ಯದಲ್ಲಿ ಕನ್ನಡಿಗರು ಹಾಗೂ ಮರಾಠಿಗರು ಭಾಂದವ್ಯದಿಂದ ಇದ್ದಾರೆ. ಆ ಭಾಂದವ್ಯವನ್ನ ಹಾಳು ಮಾಡುವಂತಹ ಕೆಲಸಕ್ಕೆ ಎಂಇಎಸ್ ಕೈ …

Read More »
[the_ad id="389"]