Spread the loveಹುಬ್ಬಳ್ಳಿ : ಕನ್ನಡ ಧ್ವಜ್ವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನ ಬಂದಿಸಿ ಅವರ ಮೇಲೆ ಕ್ರಮವನ್ನು ತೆಗೂಡುಕೊಳ್ಳುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ. ಕರ್ನಾಟಕದ ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಕೂಡಲೇ ಬಂಧಿಸಿ ಸರ್ಕಾರ ಇವರ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ನಾಡ್ ಧ್ವಜ್ ಸುಟ್ಟು ಹಾಕಿದ ಪುಂಡರ್ ಮೇಲೆ …
Read More »ಮೊಟ್ಟೆ ವಿತರಣೆ ಕೈಬಿಡದಿರಲು ಒತ್ತಾಯಿಸಿ ಪ್ರತಿಭಟನೆ
Spread the loveಹುಬ್ಬಳ್ಳಿ : ಸಸ್ಯಾಹಾರಿ ಮತ್ತು ಯಾವುದೇ ಸ್ವಾಮೀಜಿಗಳ ಬೆದರಿಕೆಯ ಒತ್ತಡಕ್ಕೆ ಮಣಿಯದೇ ಅಪೌಷ್ಟಿಕತೆ ನಿರ್ಮೂಲನೆಗಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಮೊಟ್ಟೆ ಯೋಜನೆಯನ್ನು ವಾರಪೂರ್ತಿ ವಿಸ್ತರಿಸಿ ವಿತರಿಸುವಂತೆ ಆಗ್ರಹಿಸಿ ನಗರದ ತಹಶಿಲ್ದಾರ ಕಛೇರಿ ಬಳಿ ಸಮತಾ ಸೇನಾ ರಾಜ್ಯಾಧ್ಯಕ್ಷ ಹಾಗೂ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು, ವಿದ್ಯಾರ್ಥಿಗಳ ಪೌಷ್ಟಿಕತೆ …
Read More »ಫಿನೋ ಬ್ಯಾಂಕನಿಂದ ಉಳಿತಾಯ ಖಾತೆ ಆರಂಭ
Spread the loveಹುಬ್ಬಳ್ಳಿ : ಫಿನೋ ಪೇಮೆಂಟ್ ಬ್ಯಾಂಕನಿಂದ ಕರ್ನಾಟಕದಲ್ಲಿ ಆಧಾರ ದೃಢೀಕರಣ ಆಧಾರಿತ ಡಿಜಿಟಲ್ ಉಳಿತಾಯ ಖಾತೆ ‘ ಆರಂಭ ‘ ಪ್ರಾರಂಭಿಸಲಾಗಿದೆ . ಇದರ ಮೂಲಕ ಗ್ರಾಹಕರು ಸುಲಭವಾಗಿ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಬಹುದೆಂದು ಬ್ಯಾಂಕ್ನ ಕಾರ್ಯನಿರ್ವಾಹಕ ಉಪಾಧ್ಯಕ್ಷಹಿಮಾಂಶು ಮಿಶ್ರಾ ತಿಳಿಸಿದರು . ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು , ಗ್ರಾಮೀಣ , ಗ್ರಾಹಕರ ಅನುಕೂಲಕ್ಕಾಗಿ ಬ್ಯಾಂಕ್ ಆರಂಭ ಉಳಿತಾಯ ಖಾತೆ ಪ್ರಾರಂಭಿಸಿದೆ . ಇದು …
Read More »ಭರ್ಜರಿ ಪ್ರದರ್ಶನ ಕಾಣುತ್ತಿರುವ “ಬ್ರೇಕ್ ಫೇಲ್ಯೂರ್” ಸಿನಿಮಾ
Spread the loveಹುಬ್ಬಳ್ಳಿ: ಇಂದು ರಾಜ್ಯದಾದ್ಯಂತ ತೆರೆ ಕಂಡ ಬ್ರೇಕ್ ಫೇಲ್ಯೂರ್ ಸಿನಿಮಾ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಸಿನಿಮಾವನ್ನು ಅಬ್ದುಲ್ ಗಣಿ ತಾಳಿಕೋಟಿ ಅವರು ನಿರ್ಮಾಣ ಮಾಡಿದ್ದಾರೆ. ನಾಯಕ ನಟರಾಗಿ ಹುಬ್ಬಳ್ಳಿ ಹುಡುಗ ಸುರೇಶ್ ಕಾಣಿಸಿಕೊಂಡಿದ್ದು , ಕೃತಿ ಗೌಡ ನಟಿಯಾಗಿ ಬಣ್ಣ ಹಚ್ಚಿದ್ದಾರೆ. ಇನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಿತ್ರದ ಮುಖ್ಯ ಭೂಮಿಕೆಯಲ್ಲಿ ಉಗ್ರಂ ರವಿ, ನವೀನ, …
Read More »