Spread the loveಹುಬ್ಬಳ್ಳಿ : ಒಂದಕ್ಕಿಂತ ಹೆಚ್ಚು ಮತ ಹಾಕುವ ಅವಕಾಶ ಕೆಲವೇ ಚುನಾವಣೆಗೆ ಇರುತ್ತೆ. ಈ ಚುನಾವಣೆಯಲ್ಲಿ 5 ಜನರಿಗೆ ಪ್ರಾಶಸ್ಥ್ಯದ ಮತ ಹಾಕಬಹುದು. ನಾನು ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ಇದೇ 13 ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ …
Read More »ಪಕ್ಷೇತರರಿಂದ ಯಾವುದೇ ನಷ್ಟವಿಲ್ಲ ಬಿಜೆಪಿ ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ
Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಪಕ್ಷೇತರ ಅಭ್ಯರ್ಥಿಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷೇತರ ಅಭ್ಯರ್ಥಿಗಳಿಂದ ಬಿಜೆಪಿಗೆ ಯಾವುದೇ ಹಾನಿಯಿಲ್ಲ. ಅಲ್ಲದೇ ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪ್ರಚಂಡ ಬಹುಮತವನ್ನು ಪಡೆದುಕೊಂಡು …
Read More »ಪರಿಷತ್ ಚುನಾವಣೆಗೆ ಹಣ ಹಂಚಿಕೆ ಆರೋಪ- ವಿಧಾನಪರಿಷತ್ ಬೇಡ ಬೇಕೋ ಅನ್ನೋ ಬಗ್ಗೆ ಎಲ್ಲ ಪಕ್ಷಗಳು ಚಿಂತಿಸಬೇಕಿದೆ : ಪ್ರಹ್ಲಾದ್ ಜೋಶಿ ಕಳವಳ
Spread the loveಹುಬ್ಬಳ್ಳಿ: ರಾಜ್ಯಾದ್ಯಂತ ಪರಿಷತ್ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಿಜೆಪಿ 15 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ದೇಶದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯ ಹಾಗೂ ಬಿಜೆಪಿ ಸಂಘಟನೆಯಿಂದ ದೊಡ್ಡ ಸಂಖ್ಯೆಯಲ್ಲಿ ಗೆಲುವು ಸಾಧಿಸಲಿದೆ.ಪ್ರದೀಪ್ ಶೆಟ್ಟರ್ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ದೇಶದೆಲ್ಲೆಡೆ ಬಿಜೆಪಿ ಪರ ಅಲೆಯಿದೆ. …
Read More »ಅತಿ ಹೆಚ್ಚು ಮೊದಲ ಪ್ರಾಶಸ್ತದ ಮತಗಳಿಂದ ಗೆಲವಿನ ವಿಶ್ವಾಸ ವ್ಯಕ್ತಪಡಿಸಿದ : ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್
Spread the loveಹುಬ್ಬಳ್ಳಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು , ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು ಮೊದಲ ಪ್ರಾಶಸ್ತದ ಮತವನ್ನು ನನಗೆ ನೀಡಿದ್ದಾರೆ ಎಂದು ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ವಿಶ್ವಾಸ ವ್ಯಕ್ತಪಡಿಸಿದರು .. ಹುಬ್ಬಳ್ಳಿಯಲ್ಲಿಂದು ಮತದಾನ ಮಾಡಿದ ನಂತರ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಐದು ಸಾವಿರ ಮೊದಲ ಪ್ರಾಶಸ್ತ್ಯದ ಮತಗಳು ಬೀಳಲಿವೆ ಎಂದರು .ನಮ್ಮ ಪಕ್ಷ …
Read More »