Spread the loveಹುಬ್ಬಳ್ಳಿ: ಸ್ಮಾರ್ಟ್ ವಾಚ್ ಕಾರಣಕ್ಕಾಗಿ ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಬೆಂಗೇರಿಯಲ್ಲಿ ನಡೆದಿದೆ. ಅಸ್ಲಾಂ ಮಕಾಂದಾರ (೩೦) ಎಂಬಾತನೇ ಕೊಲೆಗೀಡಾದ ವ್ಯಕ್ತಿ. ಮಂಜುನಾಥ ಜೋನಲ್ಲಿ ಎಂಬಾತನೇ ಚಾಕುವಿನಿಂದ ಎದೆ ಭಾಗಕ್ಕೆ ಗಂಭೀರವಾಗಿ ಇರಿದ ಪರಿಣಾಮವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಸ್ಲಾಂನನ್ನು ಆತನ ಸ್ನೇಹಿತರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೇ ಚಿಕಿತ್ಸೆ ಫಲಕಾರಿಯಾಗದೇ ಅಸ್ಲಾಂ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದ ಹಾಗೆ …
Read More »ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ : ರಸ್ತೆ ಬಂದ ಮಾಡಲು ಅನುಮತಿ ನೀಡಿದವರು ಯಾರು…?
Spread the loveಹುಬ್ಬಳ್ಳಿ ದೇಶಪಾಂಡೆ ನಗರದ ಮುಖ್ಯ ರಸ್ತೆಯಲ್ಲಿ ಮನೆ ಗ್ರಹ ಪ್ರವೇಶ ಕಾರ್ಯಕ್ರಮಕ್ಕೆ ಮುಖ್ಯ ರಸ್ತೆಯಲ್ಲಿ ಪೆಂಡಾಲ್ ಹಾಕಿ ರಸ್ತೆ ಬಂದ ಮಾಡಿದ್ದು. ನಿತ್ಯ ನೂರಾರು ಸಂಖ್ಯೆಯಲ್ಲಿ ವಾಹನ ಸವಾರರು ಸಂಚರಿಸುವ ರಸ್ತೆ ಬಂದ ಮಾಡಿದ್ದರಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ . ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಪೆಂಡಾಲ್ ತೆರವುಗೊಳಿಸಿ ಪಾದಚರಿಗಳಿಗೆ ಹಾಗೂ ವಾಹನ ಸಂಚಾರಕ್ಕೆ ಅನಕೂಲ ಮಾಡಿಕೊಡಬೇಕಾಗಿದೆ.
Read More »ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ
Spread the love ಮಾನ್ಯ ಮುಖ್ಯಮಂತ್ರಿಗಳಿಗೆ, ಕರ್ನಾಟಕ ರಾಜ್ಯ ಸರ್ಕಾರ ತಂದಿರುವ ಐದು ಭಾಗ್ಯಗಳು ಮಧ್ಯಮ ವರ್ಗ ಮತ್ತು ಬಡ ಜನರಿಗೆ ಈ ಬೆಲೆ ಏರಿಕೆ ಸಮಯದಲ್ಲಿ, ಅಮೃತದಂತಹ ಕೆಲಸ ಮಾಡಿದೆ. ಈ ರೀತಿ ರಾಜ್ಯ ಸರ್ಕಾರವು ಪತ್ರಕರ್ತರಿಗೆ ಮಾಸಿಕ ಪಿಂಚಣಿ ಕೊಡಬೇಕು ಮತ್ತು ಅವರ ಕುಟುಂಬಕ್ಕೆ ಆರೋಗ್ಯ ವಿಮಾ ಸೌಲಭ್ಯ ಮತ್ತು ಉಚಿತ ಶಿಕ್ಷಣವನ್ನು ಅವರು ಮಕ್ಕಳಿಗೆ ಕೊಡಬೇಕು ಎಂದು ನಾನು ವಿನಂತಿಸುತ್ತೇನೆ ನಮ್ಮ ಹಳ್ಳಿಗಳ ಪತ್ರಕರ್ತರಿಗೆ ಬರುವ …
Read More »ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ: ಶ್ರೀಮತಿ ಸ್ವರೂಪ ಟಿ ಕೆ
Spread the loveಕುಂದಗೋಳ ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಧಾರವಾಡ ಇವರು ಕುಂದಗೋಳ ತಾಲೂಕಿನ ಕೂಬಿಹಾಳ, ಇಂಗಳಗಿ ಮತ್ತು ಮಳಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿರ್ಮಿಸಿದ ಸ್ಮಶಾನ ಅಭಿವೃದ್ಧಿ, ಕೆರೆಗೆ ಗೇಟ್ ವಾಲ್, ಶಾಲಾ ಆಟದ ಮೈದಾನ, ಶಾಲಾ ಕಾಂಪೌಂಡ್ ವಾಲ್ , ಮಲ ತಾಜ್ಯ ನಿರ್ವಹಣಾ ಘಟಕ, ಜಲಜೀವನ ಮಿಷನ್ ಹಾಗೂ ವಿವಿಧ ಯೋಜನೆಗಳ …
Read More »