Home / ಪ್ರಮುಖ ನಗರಗಳು (page 8)

ಪ್ರಮುಖ ನಗರಗಳು

ಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು

Spread the loveಹುಬ್ಬಳ್ಳಿಯಲ್ಲಿ ಯುವಕನ‌ನ್ನು ಕೊಲೆ ಮಾಡಿ ಪರಾರಿಯಾದ ಆರೋಪಿಗಳು ಹುಬ್ಬಳ್ಳಿ : ಯುವಕನ‌ನ್ನ ಕೊಲೆ ಮಾಡಿ ಆರೋಪಿಗಳು ಪರಾರಿಯಾದ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ(24) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ. ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ ಕಾರಣ ತಿಳಿದು …

Read More »

ರಾ ಹೇ ಬಳಿ ೨ಸಾವಿರ ಎಕರೆ ಭೂಮಿ ಸ್ವಾಹಕ್ಕೆ ಹುನ್ನಾರ ಕೇಂದ್ರ ಸಚಿವರ ಮೇಲೆ ಗಂಭೀರ ಆರೋಪ ಮಾಡಿದ : ಮಾಜಿ ಶಾಸಕ ಚಿಕ್ಕನಗೌಡ್ರ

Spread the loveಕುಂದಗೋಳ : ಕುಂದಗೋಳ ವಿಧಾನಸಭಾ ಮತಕ್ಷೇತ್ರದ ಒಟ್ಟು ಏಳು ಗ್ರಾಮಗಳ ಸುಮಾರು ಎರಡು ಸಾವಿರ ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆದಿದ್ದು ಈ ಕೂಡಲೇ ಅದನ್ನು ಸ್ಥಗಿತಗೊಳಿಸಬೇಕು ಇಲ್ಲವಾದಲ್ಲಿ ರೈತರೊಟ್ಟಿಗೆ ಉಗ್ರ ಹೋರಾಟ ಮಾಡುವುದಾಗಿ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡ್ರ ಎಚ್ಚರಿಕೆ ನೀಡಿದರು. ಅವರು ಇಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ, ನೂಲ್ವಿ,ಶರೇವಾಡ ಕೊಟಗೊಂಡಹುಣಸಿ ಸಹಿತ ಹಲವು ಗ್ರಾಮಗಳ ಸರಹದ್ದಿನ ಒಟ್ಟು …

Read More »

ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ

Spread the loveಕುಂದಗೋಳ ಕುಂದಗೋಳ ತಾಲೂಕಿನ ಯರುಗುಪ್ಪಿ ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಮನೆಯಲ್ಲಿ ಇಂದು ಆಕಸ್ಮಿಕವಾಗಿ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಮನೆಯಲ್ಲಿ ಇರುವ ಚಿನ್ನ, ಬೆಳ್ಳಿ, ನಗದು ಹಣ, ಮುಂತಾದ ಸಾಮಗ್ರಿಗಳು ಸುಟ್ಟು ಕರಕಲಾಗಿವೆ. ಹೌದು! ಗ್ರಾಮದ ನಾಗಪ್ಪ ದೂಳಪ್ಪ ಸತ್ಯನಾಯ್ಕರ ಎಂಬುವರು ಬೆಳಿಗ್ಗೆ ಜಮೀನಿನ ಕೆಲಸಕ್ಕೆ ಹೋದಾಗ ಆಕಸ್ಮಿಕವಾಗಿ ಮನೆಯಲ್ಲಿ ಬೆಂಕಿ ಅವಘಡ ನಡೆದಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮನೆ ಹಾಗೂ ಮನೆಯಲ್ಲಿ ಇರುವ …

Read More »

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ ಮಾಡಿದ ಶಾಸಕರಾದ ಎಂ ಆರ್ ಪಾಟೀಲ್

Spread the loveಕುಂದಗೋಳ ಕುಂದಗೋಳ ಮತಕ್ಷೇತ್ರದ ನೂಲ್ವಿ ಗ್ರಾಮದಲ್ಲಿ 2021 – 22 ನೇ ಸಾಲಿನ ಪೂರಕ ಅಂದಾಜು ಯೋಜನೆ ಅಡಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕಟ್ಟಡವನ್ನು ಶಾಸಕರಾದ ಶ್ರೀ ಎಮ್ ಆರ್ ಪಾಟೀಲ್ ಉದ್ಘಾಟನೆ ಮಾಡಿದರು. ತದನಂತರ ಸ್ಥಳೀಯ ಗ್ರಾಮಸ್ಥರು ಅಹವಾಲುಗಳನ್ನು ಆಲಿಸಿ ಅಗತ್ಯ ಮತ್ತು ಸೂಕ್ತ ಕ್ರಮ ಕೈಗೊಂಡು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನೂಲ್ವಿ ಗ್ರಾಮದಲ್ಲಿ ಹದಗೆಟ್ಟ ರಸ್ತೆಗಳನ್ನು ವೀಕ್ಷಣೆ ಮಾಡಿ ಸಂಬಂಧಪಟ್ಟ ಇಲಾಖೆಯ …

Read More »
[the_ad id="389"]