Home / ಪ್ರಮುಖ ನಗರಗಳು (page 81)

ಪ್ರಮುಖ ನಗರಗಳು

ತಜ್ಞರ ಅಭಿಪ್ರಾಯ ಪಡೆದು ಕೋವಿಡ್ ನಿಯಂತ್ರಣಕ್ಕೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಡೆಲ್ಟಾ ಹಾಗೂ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ತಜ್ಞರ ಸಮಿತಿ ಅಭಿಪ್ರಾಯ ಪಡೆದು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೀದರ್ ನಿಂದ ಹುಬ್ಬಳ್ಳಿಗೆ ವಿಷೇಶ ವಿಮಾನದ ಮೂಲಕ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರರೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಕಸ್ಟರ್ ರೂಪದಲ್ಲಿ ವೈರಸ್ ಹರಡುತ್ತಿದೆ. ಇದನ್ನು ತಡೆದು ಹಲವಾರು ಸಲಹೆಗಳು ಕೇಳಿಬರುತ್ತಿವೆ. ಎಲ್ಲಾ ಸಲಹೆಗಳನ್ನು ಪರಿಗಣಿಸಿ ತಜ್ಞರೊಂದಿಗೆ ಚರ್ಚಿಸಲಾಗುವುದು. …

Read More »

ಉದ್ಯಮಶೀಲತಾ ಪ್ರೇರಣಾ ಕಾರ್ಯಗಾರ ಉದ್ಘಾಟನೆ

Spread the loveಹುಬ್ಬಳ್ಳಿ : ಕೌಶಲ್ಯಾಭಿವೃದ್ಧಿ ಉದ್ದಿಮೆಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಅಭಿಯಾನ ಫೌಂಡೇಶನ್ ಹುಬ್ಬಳ್ಳಿ ಸಹಯೋಗದಲ್ಲಿ ಧಾರವಾಡದ ರಾಯಪುರ ಕೇಂದ್ರದಲ್ಲಿ 3 ದಿನಗಳ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಕೌಶಲ್ಯವು ಪ್ರತಿಯೊಬ್ಬರಿಗೆ  ತುಂಬಾ ಅವಶ್ಯಕವಾದದ್ದು ಇದರಿಂದ ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು. ಇತರರಿಗೂ  ಉದ್ಯೋಗಾವಕಾಶವನ್ನು ಒದಗಿಸಿ ಕೊಡಬಹುದು ಎಂದು ಶಭಿರಾರ್ಥಿಗಳಿಗೆ ತಿಳಿಸಿದರು. ಸಿಡಾಕ್ ಜಂಟಿ …

Read More »

ಇನ್ನರ ವ್ಹೀಲ್ ಕ್ಲಬ್ ನಿಂದ ಬಸ್ ಶೆಲ್ಟರ್ ಲೋಕಾರ್ಪಣೆ

Spread the loveಹುಬ್ಬಳ್ಳಿ: ನಗರದಲ್ಲಿರುವ ಇನ್ನರ ವ್ಹೀಲ್ ಕ್ಲಬ್ ಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಉಪಯುಕ್ತ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಅಖಿಲ ಭಾರತ ಇನ್ನರ ವ್ಹೀಲ್ ಕ್ಲಬ್ ಗಳ ಸಂಘದ ಅಧ್ಯಕ್ಷೆ ಸರೋಜ ಕಟಿಯಾರ ತಿಳಿಸಿದ್ದಾರೆ. ಇನ್ನರ್ ವೀಲ್ ಕ್ಲಬ್ ಹುಬ್ಬಳ್ಳಿ ಪಶ್ಚಿಮ ಶಾಖೆಯ ವತಿಯಿಂದ ಗೋಕುಲ ರಸ್ತೆಯಲ್ಲಿರುವ ವಾಕರಸಾ ಸಂಸ್ಥೆಯ ಕೇಂದ್ರ ಕಚೇರಿಯ ಎದುರಿಗೆ ನಿರ್ಮಿಸಲಾದ ಬಸ್ ಶಲ್ಟರ್ ನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು. …

Read More »

65ನೇ ಮಹಾ ಪರಿನಿರ್ವಾಣ ದಿನ ಆಚರಣೆ

Spread the loveಹುಬ್ಬಳ್ಳಿ : ಡಾ.ಬಾಬಾ ಸಾಹೇಬ ಭೀಮರಾವ್ ಅಂಬೇಡ್ಕರ್ ಪುಣ್ಯತಿಥಿಯ ಅಂಗವಾಗಿ ಹುಬ್ಬಳ್ಳಿ ತಾಲೂಕು ಆಡಳಿತ ಭವನದ 2ನೇ ಮಹಡಿ ಸಭಾಂಗಣದಲ್ಲಿ 65ನೇ ಮಹಾ ಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ತಾ.ಪಂ.ಇಓ ಗಂಗಾಧರ ಕಂದೂಕರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಂದಾ ಹಣಬರಟ್ಟಿ , ವಾರ್ಡನ್ ಡಾ.ಪ್ರಹ್ಲಾದ್‌ಗೆಜ್ಜಿ, ಸೇರಿದಂತೆ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

Read More »
[the_ad id="389"]