Spread the love ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೂ ವಕ್ಕರಿಸಿದ ಕೊರೊನಾ ವಕ್ಕರಿದ್ದು ಶಾಲೆಗೆ ರಜೆ ಘೋಷಸಲಾಗಿದೆ. ನಗರದ ಖಾಸಗಿ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯ ಸಹೋದರಿ ಧಾರವಾಡದ SDM ಕಾಲೇಜಿನಲ್ಲಿ MBBS ವ್ಯಾಸಂಗ ಮಾಡುತ್ತಿದ್ದಾಳೆ. MBBS ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರಿಂದ ಬಾಲಕನಿಗೂ ಕೊರೊನಾ ಪಾಸಿಟಿವ್ ಧೃಡ ಪಟ್ಟಿದ್ದು,ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ …
Read More »ಸಭೆಯಲ್ಲಿ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ …
Read More »ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರುವುದಿಲ್ಲ : ಜಿಲ್ಲಾಧಿಕಾರಿ ನಿತೀಶ್ ಪಾಟೀಲ್
Spread the loveಹುಬ್ಬಳ್ಳಿ: ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು. ಪಸ್ಟ್ ಡೋಸ್ ಶೇಕಡಾ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮನೆ ಮನೆಗೆ ಹೋಗಿ ಲಸಿಕೆ ವಿತರಣೆ …
Read More »ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕಿಮ್ಸ್ ಎದುರು ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ
Spread the loveಹುಬ್ಬಳ್ಳಿ : ಒಂದೆಡೆ ಕೋವಿಡ್ ರೂಪಾಂತರಿ ವೈರಸ್ ತಲ್ಲಣ ಮೂಡಿಸುತ್ತಿರುವಾಗಲೇ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ವೈದ್ಯರು ಪ್ರತಿಭಟನೆ ನಡೆಸಿದರು. ನಗರದ ಕಿಮ್ಸ್ ಎದುರು ಪ್ರತಿಭಟನೆ ನಡೆಸಿದ ವೈದ್ಯರು 6 ತಿಂಗಳ ಕೋವಿಡ್ ಅಲೈನ್ಸ್ ಸೇರಿದಂತೆ ಕೌನ್ಸ್ಲಿಂಗ್ ಮಾಡಬೇಕು. ಸ್ನಾತಕೋತ್ತರ ಶುಲ್ಕ ಇಳಿಕೆಗೆ ಆಗ್ರಹಿಸಿದ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಆರು ತಿಂಗಳು ಕಳೆದರು ಕೋವಿಡ್ ಭತ್ಯ ನೀಡಿಲ್ಲ. ಮತ್ತು ಶುಲ್ಕ ಕಡಿಮೆ ಮಾಡಿಲ್ಲ. ಸಚಿವ ಸುಧಾಕರ್ ಬೇಡಿಕೆ …
Read More »