Home / ಪ್ರಮುಖ ನಗರಗಳು (page 87)

ಪ್ರಮುಖ ನಗರಗಳು

ಸಿದ್ಧು, ಡಿಕೆಶಿ ವಿರುದ್ಧ ಗುಡುಗಿದ ಕೆ.ಎಸ್.ಈಶ್ವರಪ್ಪ: ಅವರು ಹೇಳುವುದೆಲ್ಲ ಬರಿ ಸುಳ್ಳು

Spread the loveಹುಬ್ಬಳ್ಳಿ: ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳುವುದೆಲ್ಲ ಬರಿ ಸುಳ್ಳು. ಸಿದ್ಧರಾಮಯ್ಯ ಹಿಂದುಳಿದ ವರ್ಗದವರಿಗೆ ಏನು ಮಾಡಲಿಲ್ಲ. ಸಿದ್ಧರಾಮಯ್ಯನವರು ಬರಿ ಘೋಷಣೆ ಮಾಡಿದ್ದರು. ಗ್ರಾಮೀಣ ಭಾಗದ ಜನರು ಸಿದ್ದರಾಮಯ್ಯ ಹಿಂದುಳಿದವರಿಗೆ ಏನೂ ಮಾಡಲಿಲ್ಲ ಅಂತಾ ಹೇಳ್ತಾ ಇದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಬಿಜೆಪಿ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಿಗೆ ಕೇಳಲು …

Read More »

ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ಖಂಡಿಸಿ: ಎಐಎಂಐಎಂ ಪಕ್ಷದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಇಸ್ಲಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧವಾಗಿ ಉತ್ತರ ಪ್ರದೇಶದ ಸಿಯಾ ಬೋರ್ಡ್ ಚೇರ್ಮನ್ ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ಇಲ್ಲಿನ ತಹಶಿಲ್ದಾರರ ಕಚೇರಿ ಎದುರಿಗೆ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲೆಯ ಅಧ್ಯಕ್ಷ ನಜೀರ ಅಹ್ಮದ್ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ವಸೀಮ್ ರಿಜ್ಜಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾದ …

Read More »

ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ

Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್‌ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್‌ಸ್ಪೆಕ್ಟರ್‌ ಅಶೋಕ ಚವ್ಹಾಣ ನೇತೃತ್ವದ …

Read More »

ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ

Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ …

Read More »
[the_ad id="389"]