Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು …
Read More »ಜಾಗದ ವಿಷಯಕ್ಕೆ ಕಾಲೇಜಿಗೆ ಬೀಗ:ಅಧಿಕಾರಗಳ ಮಧ್ಯಸ್ಥಿಕೆಯಲ್ಲಿ ರೀ ಓಪನ್
Spread the loveಹುಬ್ಬಳ್ಳಿ: ಕಾಲೇಜಿನ ಜಾಗದ ವಿಷಯಕ್ಕೆ ಸಂಬಂಧಿಸದಂತೆ ಕಾಲೇಜಿಗೆ ಬೀಗ ಹಾಕಿರುವುದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿಯೇ ಪ್ರತಿಭಟನೆಗೆ ಮುಂದಾದರು. ಹೌದು.. ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ನಾಸ್ತಿಕ ಎನ್ನುವವರಿಂದ ಕಾಲೇಜಿಗ ಬೀಗ ಹಾಕಿದ್ದು, ಪಟ್ಟಣದ ಗುಡ್ ನ್ಯೂಸ್ ಕಾಲೇಜಿಗೆ ಬೀಗ ಹಾಕಿದಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆಗೆ ಮುಂದಾಗಿದ್ದಾರೆ. ಹಲವು ವರ್ಷಗಳ ಹಿಂದೆಯೇ ಜಾಗ ಕೊಟ್ಟ ಕಾರಣ ಇದೀಗ ಮತ್ತೆ ಜಾಗ ಬೇಕೆಂದು ನಾಸ್ತಿಕ ಎನ್ನುವವರಿಂದ ಕೋರ್ಟ್ ಮೊರೆ ಹೋಗಿದ್ದಾರೆ. …
Read More »ಬೆಂಡಿಗೇರಿ ಪೊಲೀಸರ ಕಾರ್ಯಾಚರಣೆ- ಐವರು ಮೊಬೈಲ್ ಕಳ್ಳರ ಬಂಧನ
Spread the loveಹುಬ್ಬಳ್ಳಿ : ಮೊಬೈಲ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಬಂದು ಮಾರಾಟ ಮಾಡಲು ಸಾಗಿಸುತ್ತಿದ್ದ ಐವರನ್ನು ಬಂಧಿಸುವಲ್ಲಿ ಬೆಂಡಿಗೇರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹಳೇ ಮಂಟೂರು ರೋಡ ಐವರು ಎಲ್ಲಿಂದಲೋ ಮೊಬೈನ್ ಫೋನ್ ಗಳನ್ನು ಕಳ್ಳತನ ಮಾಡಿಕೊಂಡು ಆಟೋದಲ್ಲಿ ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬೆಂಡಿಗೇರಿ ಠಾಣೆ ಇನ್ಸ್ ಪೆಕ್ಟರ್ ಶಾಂರಾಜ್ ಸಜ್ಜನ್ ನೇತೃತ್ವದ ತಂಡ ಐವರನ್ನು ವಶಕ್ಕೆ ಪಡೆದು 1 ಲಕ್ಣ …
Read More »ಸವಾಜಿ ಹೋಟೆಲ್ ಆಹಾರವನ್ನು ಈಗ ಸವಾಜಿ ಫುಡಿ ಆ್ಯಪ್ ಮೂಲಕ್ ಆರ್ಡರ್ ಮಾಡಬಹುದು
Spread the loveಹುಬ್ಬಳ್ಳಿ: ಪ್ರತಿಯೊಬ್ಬ ಮಾಂಸಾಹಾರಿಗಳ ಬಾಯಲ್ಲಿ ನೀರೂರುವುದು ಸಹಜವಾಗಿದೆ. ಇಂತಹ ಆಹಾರಗಳನ್ನು ಪೂರೈಸುವ ಎಸ್ಎಸ್ಕೆ ಸಾವಜಿ ಹೊಟೇಲ್ ಮಾಲೀಕರ ಸಂಘ(ರಿ)ವು ಲೋಗೋ ಮತ್ತು ಆ್ಯಪ್ನ್ನು ಇಂದು ಬಿಡುಗಡೆಗೊಳಿಸಲಾಯಿತು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಆ್ಯಪ್ ಮತ್ತು ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಸಂಘದ ಅಧ್ಯಕ್ಷ ರಾಮಚಂದ್ರ ಹಬೀಬ ಅವರು, ನಮ್ಮ ಸಾವಜಿ ಹೊಟೇಲ್ಗಳಿಗೆ ಒಂದು ನಮ್ಮ ಸಹಸ್ರಾರ್ಜುನ ಪ್ರತಿಮೆಯ ಲೋಗೋ ಹಾಗೂ ಆ್ಯಪ್ನ್ನು ಇದೀಗ ಉದ್ಘಾಟಿಸುತ್ತಿದ್ದೇವೆ ಎಂದರು ಸಹಸ್ರಾರ್ಜುನ ಪ್ರತಿಮೆಯ ಲೋಗೋವನ್ನು …
Read More »