Spread the loveಹುಬ್ಬಳ್ಳಿ : ಇಸ್ಲಂ ಧರ್ಮದ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ವಿರುದ್ಧವಾಗಿ ಉತ್ತರ ಪ್ರದೇಶದ ಸಿಯಾ ಬೋರ್ಡ್ ಚೇರ್ಮನ್ ವಸೀಮ್ ರಿಜ್ಜಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಎಐಎಂಐಎಂ ಪಕ್ಷ ನಗರದಲ್ಲಿ ಪ್ರತಿಭಟನೆ ನಡೆಸಿತು. ಇಲ್ಲಿನ ತಹಶಿಲ್ದಾರರ ಕಚೇರಿ ಎದುರಿಗೆ ಎಐಎಂಐಎಂ ಪಕ್ಷದ ಧಾರವಾಡ ಜಿಲ್ಲೆಯ ಅಧ್ಯಕ್ಷ ನಜೀರ ಅಹ್ಮದ್ ಹೊನ್ಯಾಳ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಅವರು, ವಸೀಮ್ ರಿಜ್ಜಿ ಮೊಹಮ್ಮದ್ ಪೈಗಂಬರ್ ಅವರ ಕುರಿತಾದ …
Read More »ಮನೆಗಳ್ಳತನ ಆರೋಪಿ ಬಂಧನ : ಹಳೇ ಹುಬ್ಬಳ್ಳಿ ಪೊಲೀಸರ ಕಾರ್ಯಾಚರಣೆ
Spread the loveಹುಬ್ಬಳ್ಳಿ: ಕೀಲಿ ಹಾಕಿದ ಮನೆಗಳನ್ನೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತನಿಂದ 1,00,000 ರೂ. ಮೌಲ್ಯದ 20 ಗ್ರಾಂ ಚಿನ್ನಾಭರಣ, 68 ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಜೈ ಹನುಮಾನ್ ನಗರ ಹಾಗೂ ಸೆಪ್ಟೆಂಬರ್ನಲ್ಲಿ ಮಲ್ಲೇಶ್ವರ ನಗರದಲ್ಲಿ ಮತ್ತೊಬ್ಬ ಸಹಚರನೊಂದಿಗೆ ಸೇರಿ ಎರಡು ಮನೆಗಳ ಕೀಲಿ ಮುರಿದು ಕಳ್ಳತನ ಮಾಡಿದ್ದ. ಇನ್ಸ್ಪೆಕ್ಟರ್ ಅಶೋಕ ಚವ್ಹಾಣ ನೇತೃತ್ವದ …
Read More »ಎಸ್ ಡಿ ಎಂ ನಲ್ಲಿ ಮುಂದುವರೆದ ಕೊರೋನಾ ಆರ್ಭಟ: ಹೊಸದಾಗಿ 77 ಕೋವಿಡ್ ಪ್ರಕರಣಗಳು ಪತ್ತೆ
Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ಇಂದು ಮತ್ತೆ 77 ಜನರಲ್ಲಿ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ 204 ಜನರಲ್ಲಿ ಹಾಗೂ ಇಂದು 77 ಪ್ರಕರಣಗಳು ಸೇರಿ ಒಟ್ಟು 281 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಎಲ್ಲರಿಗೂ ಚಿಕಿತ್ಸೆ,ಔಷಧೋಪಚಾರ ನಡೆಯುತ್ತಿದೆ.ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ …
Read More »ಎಸ್ ಡಿ ಎಂ ಮೆಡಿಕಲ್ ಕಾಲೇಜು : ಮತ್ತೆ 116 ಜನರಲ್ಲಿ ಕೋವಿಡ್ ಸೋಂಕು ದೃಢ
Spread the loveಧಾರವಾಡ: ಇಲ್ಲಿನ ಎಸ್ ಡಿ ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿರುವ ಕೋವಿಡ್ ಸೋಂಕು ನಿನ್ನೆ (ನ.25) ಮಧ್ಯರಾತ್ರಿ ಮತ್ತೆ 116 ಜನರಲ್ಲಿ ದೃಢಪಟ್ಟಿದೆ. ಮುಂಚಿನ 66 ಸೇರಿ ಒಟ್ಟು 182 ಜನರಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದೆ. ನ.17 ರಂದು ಕಾಲೇಜಿನ ಡಿ.ವಿರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಲವು ಪಾಲಕರು ಕೂಡ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ ಅಂತಹ ವ್ಯಕ್ತಿಗಳು ಕೂಡ ಕೋವಿಡ್ ಪರೀಕ್ಷೆಗೆ ಒಳಪಡಬೇಕು …
Read More »
Hubli News Latest Kannada News