Spread the loveಹುಬ್ಬಳ್ಳಿ : ಕರ್ನಾಟಕ ಸಾಹಿತ್ಯ ಪರಿಷತ್ತಿನ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಇಂದು ಜರುಗಿದ ಮತದಾನದಲ್ಲಿ 1244 ಪಡೆದ ಲಿಂಗರಾಜ ರು ಅಂಗಡಿ ವಿಜಯಗಳಿಸಿದ್ದಾರೆ. ಅವರ ಸಮೀಪದ ಅಭ್ಯರ್ಥಿ ರಾಮು ಬ ಮೂಲಗಿ 1220 ಪಡೆದಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ನಾಗರಾಜ ಕಿರಣಿಗಿ 15, ವಿಜಯಕುಮಾರ್ 14 ಮತಗಳನ್ನು ಪಡೆದಿದ್ದಾರೆ. ಒಟ್ಟು 2511 ಮತಗಳು ಚಲಾವಣೆಯಾಗಿದ್ದು 18 ಮತಗಳು ತಿರಸ್ಕೃತವಾಗಿವೆ. ಜಾಹಿರಾತು…
Read More »ವಿವಿಧೆಡೆ ಡಿಸಿ, ಎಸಿ ಭೇಟಿ, ಮಳೆ ಹಾನಿ ಪರಿಶೀಲನೆ
Spread the loveಧಾರವಾಡ :ಕಳೆದ ಮೂರು ದಿನಗಳಿಂದ ಅಕಾಲಿಕವಾಗಿ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಬೆಳೆಹಾನಿ,ಮನೆಗಳ ಕುಸಿತ, ರಸ್ತೆ, ಸೇರಿದಂತೆ ವಿವಿಧ ಮೂಲಸೌಕರ್ಯಗಳ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ. ಅವರು ಇಂದು ಕುಂದಗೋಳ ತಾಲೂಕಿನ ಪಶುಪತಿಹಾಳ , ಸಂಶಿ, ಗುಡಗೇರಿ ಗ್ರಾಮಗಳಿಗೆ ಇಂದು ಮಧ್ಯಾಹ್ನ, ಭೇಟಿ ನೀಡಿ ಪರಿಶೀಲಿಸಿ, ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ನವೆಂಬರ್ 20 ವರೆಗಿನ …
Read More »ನ. 26 ರಂದು ರಾಜ್ಯಾದ್ಯಂತ ಗೋರಿ ಸಿನಿಮಾ ಬಿಡುಗಡೆ
Spread the loveಹುಬ್ಬಳ್ಳಿ: ಜಾತಿ ಧರ್ಮಕ್ಕಿಂತ ಸ್ನೇಹ ಪ್ರೀತಿ ದೊಡ್ಡದು, ಸ್ನೇಹ ಪ್ರೀತಿಗಿಂತ ಮಾನವೀಯ ದೊಡ್ಡದು ಎಂಬ ನಾನುಡಿಯಂತೆ ಕಥಾಹಂದರ ಹೊಂದಿರುವ ಗೋರಿ ಚಿತ್ರ ನ.26 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಹಾಗೂ ನಿರ್ಮಾಪಕರಾದ ಗೋಪಾಲಕೃಷ್ಣ ಹೊಮ್ಮರಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಹಾವೇರಿ ಟಾಕೀಸ್ ಬ್ಯಾನರ್ ಅಡಿಯಲ್ಲಿ ಗೋರಿ ಚಿತ್ರವನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ನಿರ್ಮಿಸಲಾಗಿದೆ. ಈಗಾಗಲೇ ಚಿತ್ರದ ಹಾಡುಗಳಿಂದ ಹೆಚ್ಚು …
Read More »ಹುಬಳ್ಳಿಯಲ್ಲಿ ಪುನೀತ್ ರಾಜ್ಕುಮಾರ್ ನುಡಿನಮನ ಸರ್ಕಾರ ಆಯೋಜಿಸಬೇಕೆಂದು ಶಿವಾನಂದ ಮುತ್ತಣ್ಣವರ ಒತ್ತಾಯ
Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಪುನೀತ್ ರಾಜ್ಕುಮಾರ್ ಅವರಿಗೆ ನುಡಿನಮನ ಸಲ್ಲಿಸಲು ಹುಬ್ಬಳ್ಳಿಯಲ್ಲಿ “ಪುನೀತ್ ನೆನಪು” ಕಾರ್ಯಕ್ರಮ ಆಯೋಜಿಸಬೇಕೆಂದು ಡಾ.ರಾಜಕುಮಾರ ಅಭಿಮಾನಿಗಳ ಸಂಘದ ಮುಖ್ಯಸ್ಥ ಶಿವಾನಂದ ಮುತ್ತಣ್ಣವರ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇಡೀ ಕರುನಾಡನ್ನು ಆಘಾತಕ್ಕೆ ತಳ್ಳಿದೆ ಪುನೀತ್ ರಾಜಕುಮಾರ್ ಅಕಾಲಿಕ ನಿಧನ. ಸಾವಿರಾರು ಅಭಿಮಾನಿಗಳು ಇಂದಿಗೂ ಆ ಶಾಕ್ನಿಂದ ಹೊರ ಬಂದಿಲ್ಲ ಕುಟುಂಬದ ಪರಿಸ್ಥಿತಿಯೂ ಹಾಗೆ ಇದೆ. ಅವರಿಗಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ …
Read More »