Home / ಪ್ರಮುಖ ನಗರಗಳು (page 91)

ಪ್ರಮುಖ ನಗರಗಳು

ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಲಿಂಗರಾಜ ಅಂಗಡಿ ಸ್ಫರ್ಧೆ

Spread the loveಹುಬ್ಬಳ್ಳಿ : ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಹಿರಿಯ, ಕಿರಿಯ ಸಾಹಿತಿಗಳು, ಕಲಾವಿದರು, ಕನ್ನಡಾಭಿಮಾನಿಗಳ ಒತ್ತಾಸೆ ಬೆಂಬಲದೊಂದಿಗೆ ಪುನರ್ ಆಯ್ಕೆ ಬಯಸಿ ಸ್ಪರ್ಧೆ ಮಾಡಿದ್ದು, ನನ್ನ ಆಯ್ಕೆ ನೂರಕ್ಕೆ ನೂರರಷ್ಟು ಖಚಿತವಾಗಿದೆ ಎಂದು ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಲಿಂಗರಾಜ ರುದ್ರಪ್ಪ ಅಂಗಡಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಿಂದ …

Read More »

ಕಸಾಪ ಚುನಾವಣೆಯಲ್ಲಿ ನಾಡೋಜ್ ಜೋಶಿ ಬೆಂಬಲಿಸುವಂತೆ ಲಕ್ಷ್ಮಣ ಕುಲಕರ್ಣಿ ವಿನಂತಿ

Spread the loveಹುಬ್ಬಳ್ಳಿ: ನಾಳೆ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕನ್ನಡ ನಾಡಿನ ಹೆಮ್ಮೆಯ ಪುತ್ರರಾಗಿರುವ ನಾಡೋಜ್ ಡಾ.ಮಹೇಶ ಜೋಶಿ ಅವರು ಸ್ಪರ್ಧಿಸಿದ್ದು ಅವರನ್ನು ನಾಡಿನ ಜನತೆ ಬೆಂಬಲಿಸುವಂತೆ ವಿಶ್ವ ವಿಪ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮಣ ಚಿದಂಬರಂ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಡಾ.ನಾಡೋಜ್ ಜೋಶಿ ಅವರು ದೂರದರ್ಶನವನ್ನು ಸಮೀಪ ದರ್ಶನವಾಗಿ ಮಾಡಿದ ಮತ್ತು ಕನ್ನಡ ನೆಲ ಜಲ ರಕ್ಷಣೆಗೆ ಕಟ್ಟಿಬದ್ದರಾಗಿ …

Read More »

ದಾರಿ ತಪ್ಪಿ ಮಣ್ಣಿನಲ್ಲಿ ಸಿಲುಕಿಕೊಂಡ ಕ್ಯಾಂಟರ್ ವಾಹನ

Spread the loveಹುಬ್ಬಳ್ಳಿ: ಗೂಗಲ್ ಮ್ಯಾಪ್ ನೊಡಿಕೊಂಡು ಮುಂಬೈ ನಿಂದ ಬಳ್ಳಾರಿಗೆ ಹೊರಟಿದ್ದ ಆಯಿಲ್ ಕ್ಯಾಂಟರ್ ವಾಹನವೊಂದು ತಪ್ಪು ಮಾಹಿತಿಯಿಂದ ಬೆರೆ ದಾರಿಯಲ್ಲಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು.ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಗದಗ ರಸ್ತೆಗೆ ಹೋಗ ಬೇಕಿದ್ದ ಕ್ಯಾಂಟರ್ ವಾಹ ಗೂಗಲ್ ಮ್ಯಾಪ್ ನೊಡಿಕೊಂಡು ನಗರದ ದೇಶಪಾಂಡೆ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಬ್ರೀಡ್ಜ ಬಳಿ ಬಂದಿದೆ. ಹೊಸ್ ಬ್ರಿಡ್ಜ ನಿಂದ ಭವಾನಿ …

Read More »

ಕಾಂಗ್ರೆಸ್ ನ ಚುನಾವಣೆ ಇದ್ದಾಗ ಮಾತ್ರ ಬರುತ್ತಾರೆ. ಕಾಂಗ್ರೆಸ್ ನವರು ಪಾರ್ಟ್ ಟೈಮ್ ಲೀಡರ್ : ಶ್ರೀರಾಮುಲು

Spread the loveಹುಬ್ಬಳ್ಳಿ :ಪರಿಷತ್ ಚುನಾವಣೆಯಲ್ಲಿ ಅತೀಹೆಚ್ಚು ಸ್ಥಾನ ಗೆಲ್ಲಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇದೇ ನನ್ನ ಸವಾಲ್ ಎಂದು ಸಚಿವ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, 25 ಸ್ಥಾನಗಳಲ್ಲಿ 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನ ಬರೆಯುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಕೇವಲ ಚುನಾವಣೆ ಇದ್ದಾಗ ಮಾತ್ರ ಕಾಣುತ್ತಾರೆ. ಆಮೇಲೆ ಎಲ್ಲೂ ಸಹ ಅವರು ಕಾಣೋದಿಲ್ಲ. …

Read More »
[the_ad id="389"]