Spread the loveಹುಬ್ಬಳ್ಳಿ: ಈಗಾಗಲೇ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಈ ಬಾರಿ ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾವಿದೆ. ಇದರ ಜೊತೆಗೆ ನಾವು ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು,ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ …
Read More »ಲೋಚನೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ ಶ್ಲೋಕಸಾಗರದಲ್ಲಿ ಭಕ್ತ ಜನತೆ
Spread the loveಕುಂದಗೋಳ : ಕಳೆದ ಎರೆಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು, 2019ರಲ್ಲಿ ಲೋಚನೇಶ್ವರ …
Read More »ಬಿಟ್ ಕಾಯಿನ ಪ್ರಕರಣದ ತಪ್ಪಿತಸ್ಥರ ಮೇಲೆ ಮೋದಿ ಕ್ರಮ ನಿಶ್ಚಿತ: ಬಿ ಎಸ್ ಯಡಿಯೂರಪ್ಪ
Spread the loveಹುಬ್ಬಳ್ಳಿ : ಹಗರಣದಲ್ಲಿ ಯಾರೇ ಭಾಗವಹಿಸಿದರೂ ಪ್ರಧಾನಿ ಮೋದಿಯವರು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು. ಬಿಟ್ ಕಾಯಿನ್ ಪ್ರಕರಣ ವಿಚಾರವಾಗಿ ನಗರದಲ್ಲಿಂದು ಮಾತನಾಡಿದ ಅವರು, ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲಾ. ಕಾಂಗ್ರೆಸ್ ನಲ್ಲಿ ಎರಡು …
Read More »ಮದುವೆಗೆ ಹೊರಟಿದ್ದ ಬಸ್ ಬ್ರೇಕ್ ಫೇಲ್
Spread the loveಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಕ್ಕದಲ್ಲಿದ್ದ ಗೋಡೆಗೆ ಗುದ್ದಿರುವ ಘಟನೆ ಬುಧವಾರ ಇಲ್ಲಿನ ನವಲೂರು ಬ್ರಿಜ್ ಬಳಿ ನಡೆದಿದೆ. ಕೊಪ್ಪಳ ಡಿಪೋದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಬ್ರಿಜ್ ತಡೆಗೋಡೆಗೆ …
Read More »