Spread the loveಹುಬ್ಬಳ್ಳಿ: ನಾಳೆ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕನ್ನಡ ನಾಡಿನ ಹೆಮ್ಮೆಯ ಪುತ್ರರಾಗಿರುವ ನಾಡೋಜ್ ಡಾ.ಮಹೇಶ ಜೋಶಿ ಅವರು ಸ್ಪರ್ಧಿಸಿದ್ದು ಅವರನ್ನು ನಾಡಿನ ಜನತೆ ಬೆಂಬಲಿಸುವಂತೆ ವಿಶ್ವ ವಿಪ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮಣ ಚಿದಂಬರಂ ಕುಲಕರ್ಣಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಡಾ.ನಾಡೋಜ್ ಜೋಶಿ ಅವರು ದೂರದರ್ಶನವನ್ನು ಸಮೀಪ ದರ್ಶನವಾಗಿ ಮಾಡಿದ ಮತ್ತು ಕನ್ನಡ ನೆಲ ಜಲ ರಕ್ಷಣೆಗೆ ಕಟ್ಟಿಬದ್ದರಾಗಿ …
Read More »ದಾರಿ ತಪ್ಪಿ ಮಣ್ಣಿನಲ್ಲಿ ಸಿಲುಕಿಕೊಂಡ ಕ್ಯಾಂಟರ್ ವಾಹನ
Spread the loveಹುಬ್ಬಳ್ಳಿ: ಗೂಗಲ್ ಮ್ಯಾಪ್ ನೊಡಿಕೊಂಡು ಮುಂಬೈ ನಿಂದ ಬಳ್ಳಾರಿಗೆ ಹೊರಟಿದ್ದ ಆಯಿಲ್ ಕ್ಯಾಂಟರ್ ವಾಹನವೊಂದು ತಪ್ಪು ಮಾಹಿತಿಯಿಂದ ಬೆರೆ ದಾರಿಯಲ್ಲಿ ಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು.ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಹೀಗಾಗಿ ಗದಗ ರಸ್ತೆಗೆ ಹೋಗ ಬೇಕಿದ್ದ ಕ್ಯಾಂಟರ್ ವಾಹ ಗೂಗಲ್ ಮ್ಯಾಪ್ ನೊಡಿಕೊಂಡು ನಗರದ ದೇಶಪಾಂಡೆ ನಗರದಲ್ಲಿ ಹೊಸದಾಗಿ ನಿರ್ಮಿಸಿರುವ ಬ್ರೀಡ್ಜ ಬಳಿ ಬಂದಿದೆ. ಹೊಸ್ ಬ್ರಿಡ್ಜ ನಿಂದ ಭವಾನಿ …
Read More »ಕಾಂಗ್ರೆಸ್ ನ ಚುನಾವಣೆ ಇದ್ದಾಗ ಮಾತ್ರ ಬರುತ್ತಾರೆ. ಕಾಂಗ್ರೆಸ್ ನವರು ಪಾರ್ಟ್ ಟೈಮ್ ಲೀಡರ್ : ಶ್ರೀರಾಮುಲು
Spread the loveಹುಬ್ಬಳ್ಳಿ :ಪರಿಷತ್ ಚುನಾವಣೆಯಲ್ಲಿ ಅತೀಹೆಚ್ಚು ಸ್ಥಾನ ಗೆಲ್ಲಲಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಇದೇ ನನ್ನ ಸವಾಲ್ ಎಂದು ಸಚಿವ ಶ್ರೀರಾಮುಲು ಹೇಳಿದರು. ಹುಬ್ಬಳ್ಳಿಯ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, 25 ಸ್ಥಾನಗಳಲ್ಲಿ 15 ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಆ ಮೂಲಕ ಹೊಸ ಇತಿಹಾಸವನ್ನ ಬರೆಯುತ್ತೇವೆ ಎಂದರು. ಕಾಂಗ್ರೆಸ್ ನಾಯಕರು ಕೇವಲ ಚುನಾವಣೆ ಇದ್ದಾಗ ಮಾತ್ರ ಕಾಣುತ್ತಾರೆ. ಆಮೇಲೆ ಎಲ್ಲೂ ಸಹ ಅವರು ಕಾಣೋದಿಲ್ಲ. …
Read More »ಪರಿಷತ್ ಚಯನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ- ಬಿ ಎಸ್ ಯಡಿಯೂರಪ್ಪ ವಿಶ್ವಾಸ
Spread the loveಹುಬ್ಬಳ್ಳಿ: ಈಗಾಗಲೇ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಈ ಬಾರಿ ಪರಿಷತ್ ಚುನಾವಣೆಯಲ್ಲಿ ನಾವು 20 ಸೀಟುಗಳನ್ನು ಹಾಕಲಿದ್ದೇವೆ. ಅದರಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾವಿದೆ. ಇದರ ಜೊತೆಗೆ ನಾವು ವಿಧಾನ ಪರಿಷತ್ ನಲ್ಲೂ ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು,ಇಂದು ಎರಡನೇ ದಿನದ ಜನಸ್ವರಾಜ್ ಸಮಾವೇಶ. ನಾಳೆ …
Read More »
Hubli News Latest Kannada News