Home / ಪ್ರಮುಖ ನಗರಗಳು (page 95)

ಪ್ರಮುಖ ನಗರಗಳು

ಲೋಚನೇಶ್ವರ ಮಹಾಸ್ವಾಮಿಗಳು ಲಿಂಗೈಕ್ಯ ಶ್ಲೋಕಸಾಗರದಲ್ಲಿ ಭಕ್ತ ಜನತೆ

Spread the loveಕುಂದಗೋಳ : ಕಳೆದ ಎರೆಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು, 2019ರಲ್ಲಿ ಲೋಚನೇಶ್ವರ …

Read More »

ಬಿಟ್ ಕಾಯಿನ ಪ್ರಕರಣದ ತಪ್ಪಿತಸ್ಥರ ಮೇಲೆ ಮೋದಿ ಕ್ರಮ ನಿಶ್ಚಿತ: ಬಿ ಎಸ್ ಯಡಿಯೂರಪ್ಪ

Spread the loveಹುಬ್ಬಳ್ಳಿ : ಹಗರಣದಲ್ಲಿ ಯಾರೇ ಭಾಗವಹಿಸಿದರೂ ಪ್ರಧಾನಿ ಮೋದಿಯವರು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿ ಮತ್ತು ದಾಖಲೆ ಇದ್ದರೆ ಕೊಡಲಿ. ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದರು. ಬಿಟ್ ಕಾಯಿನ್ ಪ್ರಕರಣ ವಿಚಾರವಾಗಿ ನಗರದಲ್ಲಿಂದು ಮಾತನಾಡಿದ ಅವರು, ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲಾ. ಕಾಂಗ್ರೆಸ್ ನಲ್ಲಿ ಎರಡು …

Read More »

ಮದುವೆಗೆ ಹೊರಟಿದ್ದ ಬಸ್ ಬ್ರೇಕ್ ಫೇಲ್

Spread the loveಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಕ್ಕದಲ್ಲಿದ್ದ ಗೋಡೆಗೆ ಗುದ್ದಿರುವ ಘಟನೆ ಬುಧವಾರ ಇಲ್ಲಿನ ನವಲೂರು ಬ್ರಿಜ್ ಬಳಿ ನಡೆದಿದೆ. ಕೊಪ್ಪಳ ಡಿಪೋದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಬ್ರಿಜ್ ತಡೆಗೋಡೆಗೆ …

Read More »

ಕ್ಷುಲ್ಲಕ ಕಾರಣಕ್ಕೆ ವಿಶಾಲ್ ಮೆಗಾಮಾರ್ಟ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ವಿಶಾಲ್ ಮೆಗಾಮಾರ್ಟ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ 1) ಬಸವರಾಜ್ ಕೆಲಗೇರಿ(46) 2)ನೀತಿನ್ ಕೆಲಗೇರಿ (20) 3)ಚೇತನ ಕಬ್ಬೂರ (25) 4) ಅಭಿಷೇಕ ಮೂಳೆ (30) ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿ ಇನ್ನುಳಿದ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಘಟನೆಯಲ್ಲಿ ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ …

Read More »
[the_ad id="389"]