Spread the loveಹುಬ್ಬಳ್ಳಿ: ನಟ ಪುನೀತ್ ರಾಜ್ಕುಮಾರ್ ಅವರ ನಿಧನದ ಬೆನ್ನಲ್ಲೇ ಕೆಲವೊಂದು ಕಿಡಿಗೇಡಿಗಳು ವ್ಯಾಯಾಮ ಶಾಲೆ, ಕುಸ್ತಿ, ಫಿಟನೆಸ್ ಸೆಂಟರ್ ಹಾಗೂ ಜಿಮ್ ಗೆ ಹೋಗುವುದಿಂದ ಹೃದಯಾಘಾತ ಹೆಚ್ಚಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವ ಕೆಲಸ ಮಾಡುತ್ತಿದ್ದು, ಸಾರ್ವಜನಿಕರು ಇದಕ್ಕೆ ತಲೆಕೊಡದೇ ತಜ್ಞರ ಸಲಹೆ ಮೇರೆಗೆ ಆರೋಗ್ಯ ಸಂಬಂಧಿಸಿದ ವ್ಯಾಯಾಮವನ್ನು ವ್ಯವಸ್ಥಿತವಾಗಿ ಮಾಡಬಹುದೆಂದು ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಮತ್ತು ಚಲನಚಿತ್ರ ನಟ ಕೃಷ್ಣ ಚಿಕ್ಕತುಂಬಳ ಹೇಳಿದರು. …
Read More »ಚಿಟಗುಪ್ಪಿ ಆಸ್ಪತ್ರೆಯಲ್ಲಿ ಲಾಕರ್ ಪತ್ತೆ: ಅಧಿಕಾರಿಗಳ ನೇತೃತ್ವದಲ್ಲಿ ತೆರವಿಗೆ ಜನರ ಒತ್ತಾಯ
Spread the loveಹುಬ್ಬಳ್ಳಿ: ಇತಿಹಾಸ ಪ್ರಸಿದ್ದ ಚಿಟಗುಪ್ಪಿ ಆಸ್ಪತ್ರೆಯು ಶಿಥಿಲಾವಸ್ಥೆ ತಲುಪಿದ ಹಿನ್ನೆಲೆಯಲ್ಲಿ ತೆರವುಗೊಳಿಸಿ ಕಾರ್ಯಾಚರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಆಸ್ಪತ್ರೆಯ ಗೋಡೆಗಳಲ್ಲಿ ಒಂದು ಲಾಕರ್ ಪತ್ತೆಯಾಗಿದ್ದು, ಇದು ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ. ಹೌದು, ಮೊದಲೇ ಸುದೀರ್ಘ 127 ವರ್ಷದ ಈ ಕಟ್ಟಡ ಬ್ರಿಟಿಷ್ ರ ಕಾಲದಾಗಿದ್ದೆ, ರಾವ್ ಬಹದ್ದೂರ್ ಶ್ರೀನಿವಾಸ ಬಾಲಾಜಿ ಚಿಟಗುಪ್ಪಿ ಅವರು ಜನರಿಗೆ ಅನುಕೂಲವಾಗಲೆಂದು 1894 ರಲ್ಲಿ ಔಷಧಾಲಯ ಎಂಬ ಹೆಸರಿನಲ್ಲಿ ಪ್ರಾರಂಭಿಸಿದ್ದಾರೆ. ನಂತರ 1936 …
Read More »ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ : ಸಿದ್ದರಾಮಯ್ಯ ವ್ಯಂಗ್ಯ
Spread the loveಹುಬ್ಬಳ್ಳಿ : ಬಿಟ್ ಕಾಯಿನ್ ಸತ್ಯ ಹೊರ ಬಂದ್ರೆ ಸರ್ಕಾರ ಉಳಿಯುತ್ತಾ.? ಮುಖ್ಯಮಂತ್ರಿಗಳು ಯಾಕೆ ಅದನ್ನು ಮುಚ್ಚಿಹಾಕಲು ಪ್ರಯತ್ನ ಮಾಡತೀರೋದು..? ಮುಖ್ಯಮಂತ್ರಿಗಳು ಯಾಕೆ ಸುಳ್ಳು ಹೇಳತೀರೋದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಶ್ನೆ ಹಾಕಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಇದರಲ್ಲಿ ಭಾಗಿಯಾಗಿದ್ರೆ ಅವರ ಸರ್ಕಾರ ಹೋಗಲ್ವಾ..? ಬಿಟ್ ಕಾಯಿನ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ.ಯಾವುದೇ ಪಕ್ಷದವರು ಇರಲಿ …
Read More »ರಸ್ತೆ ದಾಟುವ ವೇಳೆ ವ್ಯಕ್ತಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ಸಾವು
Spread the loveಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯ ಮೇಲೆ ಮರಳು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಹರಿದ ಪರಿಣಾಮ ವ್ಯಕ್ತಿಯೋರ್ವನು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಬ್ಬಳ್ಳಿಯ ಗಾಳಿ ದುರ್ಗಮ್ಮ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಲಾರಿ ಪಾದಚಾರಿ ಮೇಲೆ ಹರಿದು ಈ ಘಟನೆ ನಡೆದಿದೆ. ಇನ್ನೂ ಮೃತಪಟ್ಟ ವ್ಯಕ್ತಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ …
Read More »
Hubli News Latest Kannada News