Home / ಪ್ರಮುಖ ನಗರಗಳು (page 99)

ಪ್ರಮುಖ ನಗರಗಳು

ವೀರಾಪುರ ಓಣಿಯಲ್ಲಿ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Spread the loveಹುಬ್ಬಳ್ಳಿ- ಇಂದು ಬ್ರಾಹ್ಮೀ ಮುಹೂರ್ತದಲ್ಲಿ, ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಶ್ರೀ ಗ್ರಾಮದೇವತೆಯರಾದ ಶ್ರೀ ದ್ಯಾಮವ್ವ, ದುರ್ಗಮ್ಮದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವನ್ನು ಭಕ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ದೇವಸ್ಥಾನದಲ್ಲಿ ಗಣಹೋಮ ವಾಸ್ತು ಹೋಮ, ನವಗ್ರಹ ಹೋಮ , ಶಾಂತಿ ಹೋಮ, ಹವನ ಮೂಲಕ ವಿಶೇಷ ಪೂಜೆಯನ್ನು ಮಾಡಲಾಯಿತು. ಗಾಳಿದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ …

Read More »

ಅಪ್ಸರಾ ಚಿತ್ರಮಂದಿರದಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ

Spread the loveಹುಬ್ಬಳ್ಳಿ; ನಗರದ ಅಪ್ಸರಾ ಚಿತ್ರಮಂದಿರದಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು. . ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದು ಅದರಂತೆ ಸಹ ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದಲ್ಲಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Spread the loveಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.     ಜಾಹಿರಾತು…….  

Read More »

ಭವಿಷ್ಯದ ಕಲ್ಪನೆ ಆಧರಿಸಿ ನಗರಗಳ ವಿನ್ಯಾಸ ರಚನೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ದೇಶದಲ್ಲಿ ನಗರಗಳ ಬೆಳವಣಿಗೆ ತ್ರೀವ್ರಗತಿಯಲ್ಲಿದೆ. ಪ್ರಸ್ತುತ 50:50 ಅನುಪಾತದ ಹಂಚಿಕೆಯಲ್ಲಿ ಜನರು ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ನಗರಗಳ ಕಡೆ ವಲಸೆ ಬರುವವರ ಪ್ರಮಾಣವು ಹೆಚ್ಚಿದೆ. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು 2047 ರಲ್ಲಿ ಭಾರತ ಹೇಗಿರಬೇಕು? ಎಂಬ ಕಲ್ಪನೆಯನ್ನು ರೂಪಿಸಿದ್ದಾರೆ. ಇದರಂತೆ ಭವಿಷ್ಯದ ಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ನಗರಗಳ ವಿನ್ಯಾಸದ ರಚನೆಯಾಗಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು …

Read More »
[the_ad id="389"]