Spread the loveಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Read More »40% ಕಮಿಷನ್ ಆರೋಪ ಇದು ಕಾಂಗ್ರೆಸ್ ಏಜೆಂಟ್ ಕಥೆಯಾಗಿದೆ : ನಳೀನ್ ಕುಮಾರ ಕಟೀಲ್ ವ್ಯಂಗ್ಯ
Spread the loveಹುಬ್ಬಳ್ಳಿ : ಬಿಜಾಪುರ, ಕೊಳ್ಳೆಗಾಲ ಸೇರಿದಂತೆ ಬಾಕಿ ಉಳಿದ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದಿದೆ. ಕೊಳ್ಳೆಗಾಲದಲ್ಲಿ ಎರಡರಲ್ಲಿ ಆರು ಸ್ಥಾನ, ವಿಜಯಪುರದಲ್ಲಿ ನಮ್ಮದೇ ಅಧಿಕಾರ ಬಂದಿದೆ. ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಜನರು ಮೆಚ್ಚಿದ್ದಾರೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ 40% …
Read More »ಕೂಲಿ ಕಾರ್ಮಿಕರು ಇದ್ದ ವಾಹನಕ್ಕೆ ಕಾರ್ ಡಿಕ್ಕಿ : 15 ಕ್ಕೂ ಹೆಚ್ಚು ಜನರಿಗೆ ಗಾಯ
Spread the loveಹುಬ್ಬಳ್ಳಿ : ಟಾಟಾ ಏಸ್ ಹಾಗೂ ಕಾರ್ ನಡುವೆ ಡಿಕ್ಕಿಯಾದ ಪರಿಣಾಮ 15 ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಕ್ರಾಸ್ ಬಳಿ ನಡೆದಿದೆ . ತಾಲೂಕಿನ ನೂಲ್ವಿ ಕ್ರಾಸ್ ಬಳಿ ಕಾರ್ಖಾನೆಯಿಂದ ಕೆಲಸ ಮುಗಿಸಿ ವಾಪಸ್ ಮನೆಗೆ ಹೋಗುವಾಗ ಸ್ಪೀಡ್ ಆಗಿ ಬಂದ ಕಾರ ಟಾಟಾಸ್ ಗೆ ಡಿಕ್ಕಿ ಹೊಡೆದಿದೆ.ಇನ್ನೂ ಟಾಟಾಎಸ್ ನಲ್ಲಿದ್ದ ಹದಿನೈದುಕ್ಕೂ ಜನರಿಗೆ ಗಾಯಗೊಂಡಿದ್ದಾರೆ.ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ಹುಬ್ಬಳ್ಳಿಯಲ್ಲಿ ಮಟನ್ ಶಾಪ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು
Spread the loveಹುಬ್ಬಳ್ಳಿ : ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮು ಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ …
Read More »