Spread the loveಹುಬ್ಬಳ್ಳಿ : ಟ್ರಾಫಿಕ್ ಬಿದ್ದಿದ್ದೆ ತಡಾ ಕಳ್ಳರಿಬ್ಬರು, ಚಲಿಸುತ್ತಿದ್ದ ವ್ಯಕ್ತಿಯೊಬ್ಬರ ಸ್ಕೂಟಿಯಲ್ಲಿದ್ದ ಹಣದ ಬ್ಯಾಗ್ನ್ಜು ಕಿತ್ತಕೊಂಡು ಎಸ್ಕೇಪ್ ಆದ ಘಟನೆ ಹುಬ್ಬಳ್ಳಿ ದೇಶಪಾಂಡೆ ನಗರ ಸರ್ಕಲ್ ‘ದಿ ಬಾಟಲ್ ಬಾಕ್ಸ್ ಹತ್ತಿರ ನಡೆದಿದೆ. ಅಹ್ಮದಾಬಾದ್ ನಿವಾಸಿ ವಿಜಯ್ ಕುಮಾರ್ ಜೈನ್ ಎಂಬಾತ, ಮನೆ ವ್ಯವಹಾರದ ಸುಮಾರು 5.3 ಲಕ್ಷ ರೂಪಾಯಿ ಹಣವನ್ನು ಸ್ಕೂಟಿಯಲ್ಲಿ ಇಟ್ಟುಕೊಂಡು ತೆರಳುತ್ತಿದ್ದ. ಇದನ್ನೆಲ್ಲಾ ಗಮನಿಸಿ ಪಾಲೋ ಮಾಡಿದ ಖದೀಮರು ಸ್ಕೆಚ್ ಹಾಕಿ, ದೇಶಪಾಂಡೆ …
Read More »ಗೋಡೌನ್ ನಲ್ಲಿ ಹಾಕಿದ್ದ 95 ಕುರಿಗಳು ಸಾವು
Spread the loveಹುಬ್ಬಳ್ಳಿ : ನಿನ್ನೆ ರಾತ್ರಿ ಮಳೆ ಆಗುತ್ತಿರುವ ಕಾರಣ ಗೋಡೌನ್ ನಲ್ಲಿ ಹಾಕಿದ್ದ 95 ಕುರಿಗಳು ಸಾವನ್ನಪ್ಪಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಕೇಶ್ ಕಲಾಲ್ ಎಂಬುವರಿಗೆ ಸೇರಿದ 25 ಲಕ್ಷ ಬೆಲೆ ಬಾಳುವ 95 ಕುರಿಗಳು ಸಾವನ್ನಪ್ಪಿದ್ದು ಕುರಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ.
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ
Spread the love ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಸದನ ಸಮತಿ ವರದಿ ಹಿನ್ನೆಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ನಗರದಲ್ಲಿಂದು ಬೆಳಗ್ಗೆಯಿಂದಲೂ ನಿರಂತರ ಗುಪ್ತ ಸಭೆ ಹಾಗೂ ಹಿರಿಯ ಅಧಿಕಾರಿಗಳು, ಜನಪ್ರತಿನಧಿಗಳ ಮಾಹಿತಿ ಹಾಗೂ ಸದನ ಸಮಿತಿ ವರದಿ ಮೇಲೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗಾಗಿ ಒಟ್ಟು 6 ಹಿಂದುಪರ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ …
Read More »ಬಿಜೆಪಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ವಿರೋಧ ಮಾಡಿದರೆ ಬರುವ ಚುನಾವಣೆಯಲ್ಲಿ ಉತ್ತರ ಕೊಡಬೇಕಾಗುತ್ತೆ : ಪ್ರಮೋದ್ ಮುತಾಲಿಕ್
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಹಾಗೂ ತೊಂದರೆ ಕೊಟ್ಟರೆ . ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳುವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ …
Read More »