Spread the love ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಸದನ ಸಮತಿ ವರದಿ ಹಿನ್ನೆಲೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ನಗರದಲ್ಲಿಂದು ಬೆಳಗ್ಗೆಯಿಂದಲೂ ನಿರಂತರ ಗುಪ್ತ ಸಭೆ ಹಾಗೂ ಹಿರಿಯ ಅಧಿಕಾರಿಗಳು, ಜನಪ್ರತಿನಧಿಗಳ ಮಾಹಿತಿ ಹಾಗೂ ಸದನ ಸಮಿತಿ ವರದಿ ಮೇಲೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಗಣೇಶ ಪ್ರತಿಷ್ಠಾಪನೆಗಾಗಿ ಒಟ್ಟು 6 ಹಿಂದುಪರ ಸಂಘಟನೆಗಳಿಂದ ಮನವಿ ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ …
Read More »ಬಿಜೆಪಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ವಿರೋಧ ಮಾಡಿದರೆ ಬರುವ ಚುನಾವಣೆಯಲ್ಲಿ ಉತ್ತರ ಕೊಡಬೇಕಾಗುತ್ತೆ : ಪ್ರಮೋದ್ ಮುತಾಲಿಕ್
Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಪಾಲಿಕೆ ಹಾಗೂ ಸ್ಥಳೀಯ ಶಾಸಕರು ವಿರೋಧ ಹಾಗೂ ತೊಂದರೆ ಕೊಟ್ಟರೆ . ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ನೀಡುವಂತೆ ಗಣೇಶ ಮೂರ್ತಿ ಹಿಡಿದು ಮನೆ ಮನೆಗೆ ತೆರಳಿ ತಿಳುವಳಿಕೆಯ ಅಭಿಯಾನ ಆರಂಭಿಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯ ಈದ್ಗಾ …
Read More »ನಿಂತ ಲಾರಿಗೆ ಎರಡು ಬೈಕ್ ಡಿಕ್ಕಿ : ಹುಬ್ಬಳ್ಳಿ ಮೂವರ ಯುವಕರು ಸಾವು
Spread the loveಹುಬ್ಬಳ್ಳಿ : ನಗರದ ಹೊರವಲಯದ ನಿಂತ ಲಾರಿಗೆ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ಅಸುನೀಗಿದ ಘಟನೆ ಗುರುವಾರ ತಡರಾತ್ರಿ ಸಂಭವಿಸಿದೆ. ಹೌದು, ಈ ಘಟನೆಯಲ್ಲಿ ಸುನೀಲ ದೇವೇಂದ್ರಪ್ಪ ಭಜಂತ್ರಿ, ಮಂಜುನಾಥ ವೆಂಕಟೇಶ ಕ್ಯಾರಕಟ್ಟಿ ಹಾಗೂ ವಿನೋದ ಕ್ಯಾರಕಟ್ಟಿ ಸಾವಿಗೀಡಾಗಿದ್ದು, ಪರಶುರಾಮ ಮಲ್ಲೇಶಪ್ಪ ನಿಟ್ಟೂರ ಗಾಯಗೊಂಡಿದ್ದಾನೆ.
Read More »ಬೈಪಾಸ್ನಲ್ಲಿ ಬಸ್ – ಲಾರಿ ಮುಖಾಮುಖಿ ಡಿಕ್ಕಿ
Spread the loveಧಾರವಾಡ : ಲಾರಿ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ಬಳಿ ನಡೆದಿದೆ. ಬೆಳಗಾವಿ ಕಡೆಯಿಂದ ಬೆಂಗಳೂರಿನತ್ತ ಹೊರಟಿದ್ದ ಖಾಸಗಿ ಬಸ್ ಹಾಗೂ ಬೆಂಗಳೂರು ಕಡೆಯಿಂದ ಬೆಳಗಾವಿ ಕಡೆಗೆ ಹೊರಟಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ಅವಘಡ ನಡೆದಿದೆ . ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ಹಾಗೂ ಖಾಸಗಿ ಬಸ್ನಲ್ಲಿದ್ದ …
Read More »
Hubli News Latest Kannada News