Home / Top News (page 15)

Top News

ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ತಂಟೆ ತೆಗೆದು ಯುವಕನೊರ್ವನ ಮೇಲೆ ಹಲ್ಲೇ ನಡೆಸಿ ಗಾಯಗೊಳಿಸಿದ ಘಟನೆ ಇಲ್ಲಿನ ಕುಸುಗಲ್ ರಸ್ತೆಯ ಸೆಲ್ ಪೆಟ್ರೋಲ್ ಬಂಕ್ ನಳಿ ಸೋಮವಾರ ತಡರಾತ್ರಿ ನಡೆದಿದೆ. ಉತ್ತರ ಪ್ರದೇಶ ಮೂಲದ ರೋಹಿತ್ ಕುಮಾರ ಎಂಬಾತನೇ ಹಲ್ಲೇಗೆ ಒಳಗಾದ ಯುವಕನಾಗಿದ್ದು, ಎಂದಿನಂತೆ ಸ್ಟ್ರೀಟ್ ಫಾಸ್ಟ್ ಪುಡ್ ಮಾರಾಟ ಮಾಡುತ್ತಿರುವ ವೇಳೆಯಲ್ಲಿ ಅಪರಿಚಿತ ಯುವಕರ ಗುಂಪೊಂದು ಅಂಗಡಿಗೆ ಬಂದು ಸುಖಾಸುಮ್ಮನೆ ಬೈಯುವುದು ಮಾಡಿ ತಂಟೆ ತೆಗೆದು …

Read More »

ತಾರಿಹಾಳ ಕೈಗಾರಿಕಾ ಪ್ರದೇಶದ ಅಗ್ನಿ ಅವಘಡ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಸಚಿವ ಹಾಲಪ್ಪ ಆಚಾರ

Spread the loveಹುಬ್ಬಳ್ಳಿ : ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿನ್ನೆ ನಡೆದ ಅಗ್ನಿ ಅವಘಡ ದುರ್ಘಟನೆಯಲ್ಲಿ ಕಾರ್ಮಿಕರ ಕುಟುಂಬಗಳು ಆಘಾತಕ್ಕೀಡಾಗಿರುವುದು ನೋವಿನ ಸಂಗತಿಯಾಗಿದೆ ಇದಕ್ಕೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು. ಹುಬ್ಬಳ್ಳಿ ಹೊರವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ …

Read More »

ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ಪ್ರೇಮಿಗಳಿಬ್ಬರು ಸಾವು

Spread the loveಹುಬ್ಬಳ್ಳಿ : ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ ಜ್ಯೋತಿ ಹಾಗೂ ರಿಕೇಶ ಕಾಲೇಜ್ ದಿನಗಳಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ ಅಲ್ಲದೆ ಇತ್ತೀಚಿಗೆ …

Read More »

ಚಂದ್ರಶೇಖರ ಗೂರೂಜಿ ಹಂತಕರಿಗೆ ಮತ್ತೆ ಆರು ದಿನ ಪೋಲಿಸ್ ಕಸ್ಟಡಿಗೆ

Spread the loveಹುಬ್ಬಳ್ಳಿ : ಚಂದ್ರಶೇಖರ ಗೂರುಜಿ ಅವರನ್ನು ಕೊಲೆ ಮಾಡಿರುವ ಆರೋಪಿಗಳನ್ನು ಇವತ್ತು ಹುಬ್ಬಳ್ಳಿ ಒಂದನೇ JMFC ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ಕಳೆದ ಮಂಗಳವಾರ ಸರವಾಸ್ತು ತಜ್ಞ ಚಂದ್ರಶೇಖರ ( ಅಂಗಡಿ ) ಗೂರುಜಿ ಅವರನ್ನು ಹತ್ಯೆ ಮಾಡಲಾಗಿತ್ತು . ಆರೋಪಿತರಾದ ಮಹಾಂತೇಶ ಹಾಗೂ ಮಂಜುನಾಥ ಇಬ್ಬರನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು . ಆರು ದಿನಗಳ ಕಾಲ ಪೊಲಿಸ್ ಕಸ್ಟಡಿ ನೀಡಲಾಗಿತ್ತು . ಪೋಲಿಸ್ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ …

Read More »
[the_ad id="389"]