Home / Top News (page 16)

Top News

ರಕ್ತದಾನ ಶಿಬಿರ ಮೂಲಕ ಜನ್ಮದಿನ ಆಚರಿಸಿಕೊಂಡ ಬಾಲಕ

Spread the loveಹುಬ್ಬಳ್ಳಿ: ರಕ್ತದಾನ ಶಿಬಿರ ಆಯೋಜನೆ ಮಾಡುವ ಮೂಲಕ ಹುಬ್ಬಳ್ಳಿಯ 9 ವರ್ಷದ ಹುಡುಗ ಹುಟ್ಟು ಹಬ್ಬ ಆಚರಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾನೆ.‌ ಲಕ್ಷಯ್ ಅಂಬಾತನೇ ಹುಟ್ಟು ಹಬ್ಬ ಆಚರಣೆ ಮಾಡಿದ್ದು, ಈತ ಹುಬ್ಬಳ್ಳಿಯ ಪಡದಯ್ಯನ ಹಕ್ಕಲದ ನಿವಾಸಿಯಾಗಿದ್ದಾನೆ. ಶಂಕ್ರಣ ದೊಡ್ಡಮನಿ, ಶಿಲ್ಪಾ ದೊಡ್ಡಮನಿ ದಂಪತಿಗಳ ಮಗನಾದ ಲಕ್ಷಯ್ ನಾಲ್ಕು ವರ್ಷವನಿದ್ದಾಗಿನಿಂದ ಸಾಮಾಜಿಕ ಸೇವೆ ಮಾಡುತ್ತಾ ಬರುತ್ತಿದ್ದಾನೆ. ಅದರಂತೆ ಇದೀಗ ತನ್ನ 9 ವರ್ಷದ ಹುಟ್ಟು ಹಬ್ಬವನ್ನು ರಕ್ತದಾನ ಶಿಬಿರವನ್ನು …

Read More »

ತಂಗಿ ಚುಡಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದ ಅಣ್ಣ ತಮ್ಮ

Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ತಂಗಿಯನ್ನ ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಠ ಧಾರವಾಡ ಕಾಲೋನಿಯಲ್ಲಿ ನಡೆದಿದೆ. ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾದ ಯುವತಿ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವರು ಚಾಕು ಇರಿದಿದ್ದಾರೆ. ತೀವ್ರ ಗಾಯವಾಗಿರುವ ಚಂದ್ರುವನ್ನು ಕಿಮ್ಸ್ …

Read More »

ಚಲನಚಿತ್ರಗಳ ಪೈರಸಿ ಮಾಡುವವರಿಗೆ ಎಚ್ಚರಿಕೆ ಕೊಟ್ಟ ಶೀತಲ್ ಶೆಟ್ಟಿ

Spread the loveಹುಬ್ಬಳ್ಳಿ : ಪೈರಸಿ ಎಂಬುದು ಚಿತ್ರರಂಗಕ್ಕೆ ಪಿಡುಗು ಆಗಿದ್ದು ಇಡೀ ಚಿತ್ರರಂಗವೇ ಇದರ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಯುವ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಒಂದು ಸಿನಿಮಾಗೆ ಪೈರಸಿಯಾಗುತ್ತಿದ್ದಾಗ ಯಾರದ್ದೋ ಸಿನಿಮಾ ಎನ್ನದೆ ಎಲ್ಲರೂ ಇದು ನಮ್ಮ ಕನ್ನಡ ಸಿನಿಮಾ ನಮ್ಮ ಚಿತ್ರರಂಗಕ್ಕೆ ಸಂಬಂಧಿಸಿದ್ದು ಎಂದು ಎಲ್ಲರೂ ಒಗ್ಗಟ್ಟಾಗಿ ಪೈರಸಿ ವಿರುದ್ಧ ಹೋರಾಟ ಮಾಡಬೇಕು …

Read More »

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ …

Read More »
[the_ad id="389"]