Home / Top News (page 17)

Top News

ಚಲನಚಿತ್ರಗಳ ಪೈರಸಿ ಮಾಡುವವರಿಗೆ ಎಚ್ಚರಿಕೆ ಕೊಟ್ಟ ಶೀತಲ್ ಶೆಟ್ಟಿ

Spread the loveಹುಬ್ಬಳ್ಳಿ : ಪೈರಸಿ ಎಂಬುದು ಚಿತ್ರರಂಗಕ್ಕೆ ಪಿಡುಗು ಆಗಿದ್ದು ಇಡೀ ಚಿತ್ರರಂಗವೇ ಇದರ ವಿರುದ್ಧ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಯುವ ನಿರ್ದೇಶಕಿ ಶೀತಲ್ ಶೆಟ್ಟಿ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಒಂದು ಸಿನಿಮಾಗೆ ಪೈರಸಿಯಾಗುತ್ತಿದ್ದಾಗ ಯಾರದ್ದೋ ಸಿನಿಮಾ ಎನ್ನದೆ ಎಲ್ಲರೂ ಇದು ನಮ್ಮ ಕನ್ನಡ ಸಿನಿಮಾ ನಮ್ಮ ಚಿತ್ರರಂಗಕ್ಕೆ ಸಂಬಂಧಿಸಿದ್ದು ಎಂದು ಎಲ್ಲರೂ ಒಗ್ಗಟ್ಟಾಗಿ ಪೈರಸಿ ವಿರುದ್ಧ ಹೋರಾಟ ಮಾಡಬೇಕು …

Read More »

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ …

Read More »

ಉಣಕಲ್ ಕೆರೆಯಲ್ಲಿ ಈಜಲು ತೆರಳಿದ್ದ ವ್ಯಕ್ತಿ ಶವವಾಗಿ ಪತ್ತೆ

Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ನಡೆದಿದೆ.

Read More »

ಬಸವರಾಜ್ ಹೊರಟ್ಟಿ ಜಯಭೇರಿ : ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ

Spread the loveಹುಬ್ಬಳ್ಳಿ : ಪಶ್ಚಿಮ ಶಿಕ್ಷಕರ ಪರಿಷತ್ ಚುನಾವಣೆಯಲ್ಲಿ ಸತತವಾಗಿ 8 ನೇ ಬಾರಿ ಜಯಭೇರಿ ಬಾರಿಸಿದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಜಯಭೇರಿ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತರಿಂದ ವಿಜಯೋತ್ಸವ‌ ಆಚರಿಸಲಾಯಿತು.

Read More »
[the_ad id="389"]