Spread the loveಹುಬ್ಬಳ್ಳಿ: ಆಪರೇಷನ್ ಕಮಲ ನೈಸರ್ಗಿಕವಾದ ಪ್ರಕ್ರಿಯೆ. ಚುನಾವಣೆ ಹತ್ತಿರ ಬಂದ ಹಾಗೇ ಬಿಜೆಪಿಯತ್ತ ಇತರ ಪಕ್ಷದವರು ಹರಿದುಬರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ತಿಳಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಪ್ರಸ್ತುತವಾದ, ಜನಪರವಾದ, ಜನರ ಪಕ್ಷವಾದ ಪಕ್ಷವಾಗಿದೆ. ಬೇರೆ ಬೇರೆ ಪಕ್ಷಗಳು ಕೇವಲ ಕುಟುಂಬಕ್ಕೆ ಸೀಮಿತವಾಗಿ, ಎಲ್ಲೋ ಒಂದು ಕಡೆಗೆ ಬೆಳೆಯಲು ಪ್ರಜಾಪ್ರಭುತ್ವದ ತತ್ವ ಅಥವಾ ಅದರ …
Read More »ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ್ ವ್ಯಕ್ತಪಡಿಸಿದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ
Spread the loveಹುಬ್ಬಳ್ಳಿ: ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತದಾರರು ಬದಲಾವಣೆ ಬಯಸಿದ್ದಾರೆ. ಈ ಬಾರಿ ನನ್ನ ಗೆಲುವು ಖಚಿತ ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯ ನಾಲ್ಕು ತಿಂಗಳ ಪೂರ್ವದಲ್ಲೇ ಕಾಂಗ್ರೆಸ್ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಈ ಕಾರಣದಿಂದ ಪಶ್ಚಿಮ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ …
Read More »ಕಟ್ಟೆ ಆಪ್ ಅಲ್ಲಿ ಬ್ಯಾಡ್ ಬ್ರೋ ಚಲನಚಿತ್ರ , ಜೂನ್ 18ಕ್ಕೆ ಬಿಡುಗಡೆ
Spread the loveಬ್ಯಾಡ್ ಬ್ರೋ ಚಿತ್ರವೂ ಬಿಡುಗಡೆಗೆ ಸಿದ್ದವಾಗಿದ್ದು , ಇದೇ ತಿಂಗಳು ಜೂನ್ 18 ರಂದು ಓಟಿಟಿ ಜಗತ್ತಿಗೆ ಕನ್ನಡಿಗರ ಕಟ್ಟೆ ಆಪ್ ಮೂಲಕ ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ರಿಯಾಜ್ ಮೋಖಾಶಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಚಿತ್ರದ ಟ್ರೈಲರ್ ಜೂನ್ 13 ಸೋಮವಾರದಂದು ಟೀಮ್ ಹುಬ್ಬಳ್ಳಿ ಯೂಟ್ಯೂಬ್ ಸೇರಿದಂತೆ ಹಲವಾರು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಲಿದೆ, ಚಿತ್ರದಲ್ಲಿ ಸಂತೋಷ್ ಚಿಕ್ಕಣ್ಣವರ್ , ಶ್ರೀನಿಧಿ ಪೂಜಾರ್ , ಶೃತಿ ಹಾಸನ್ …
Read More »ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂರಂತೆ ವರ್ತನೆ ಮಾಡ್ತಿಲ್ಲ : ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಸಿದ್ದರಾಮಯ್ಯ ಒಬ್ಬ ಮಾಜಿ ಸಿಎಂ ರಂತೆ ವರ್ತನೆ ಮಾಡ್ತಿಲ್ಲ. ಸಾಮಾನ್ಯ ಕಾರ್ಯಕರ್ತರಂತೆ ಮಾತನಾಡುತ್ತಿದ್ದಾರೆ. ಅವರು ಅತ್ಯಂತ ಕೆಳಮಟ್ಟದ ಹೇಳಿಕೆ ನೀಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದರು. ನಗರದಲ್ಲಿಂದು ಮಾತನಾಡಿದ ಅವರು,ಆರ್ ಎಸ್ ಎಸ್ ಚಡ್ಡಿ ಕುರಿತ ಸಿದ್ಧರಾಮಯ್ಯ ಹೇಳಿಕೆಗೆ ಗರಂ ಆದ ಜಗದೀಶ ಶೆಟ್ಟರ್, ಐದು ವರ್ಷ ಸಿಎಂ ಆಗಿದ್ದವರ ಸಂಸ್ಕೃತಿ ಇದಲ್ಲ. ಚಡ್ಡಿ ಹಾಕಿದ ಆರ್ ಎಸ್ ಎಸ್ ಕಾರ್ಯಕರ್ತರಿಂದಲೇ …
Read More »