Home / Top News (page 20)

Top News

ಮಿಸ್ ಇಂಡಿಯಾ ಟ್ಯಾಲೆಂಟ್‌ ಆಗಿ ಹೊರಹೊಮ್ಮಿದ ಶೈನಾ ಪಂಚಿಕಲ್

Spread the loveಹುಬ್ಬಳ್ಳಿ: ಆಕೆ ಇನ್ನೂ ಶಾಲೆಗೆ ಹೋಗುವ ವಿದ್ಯಾರ್ಥಿನಿ. ಈಗಷ್ಟೇ 14 ವರ್ಷ ಪೂರೈಸಿದ ಈ ಪ್ರತಿಭೆ. ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾಳೆ. ತನ್ನಲ್ಲಿರುವ ಸೌಂದರ್ಯವನ್ನು ಹಾಗೂ ಟ್ಯಾಲೆಂಟ್‌ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡುವ ಮೂಲಕ ಸಾಧನೆ‌ ಮಾಡಿದ್ದಾಳೆ. ಹಾಗಿದ್ದರೇ ಯಾರು ಆ ಪ್ರತಿಭೆ..? ಅವಳ ಸಾಧನೆ ಆದರೂ ಏನು ಅಂತೀರಾ ಈ ಸ್ಟೋರಿ ಓದಿ… ಧಾರವಾಡದ ಗಾಂಧಿನಗರ ನಿವಾಸಿಯಾಗಿರುವ ಶೈನಾ ಧಾರವಾಡದ ಕೆಎಲ್ಇ ಸ್ಕೂಲ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಾಳೆ. …

Read More »

ಹು-ಧಾ ಮಹಾಪೌರರಾಗಿ ಈರೇಶ ಅಂಚಟಗೇರಿ : ಉಪಮಹಾಪೌರರಾಗಿ ಉಮಾ ಮುಕುಂದ್ ಆಯ್ಕೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ, ಉಪಮಹಾಪೌರರಾಗಿ ಉಮಾ ಮುಕುಂದ ಬಹುಮತದಿಂದ ಚುನಾಯಿತರಾಗಿದ್ದಾರೆ ಎಂದು ಚುನಾವಣಾಧಿಕಾರಿ,ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದರು. ಮಹಾನಗರಪಾಲಿಕೆ ಸಭಾಂಗಣದಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆ ಬಳಿಕ ಅವರು ಅಧಿಕೃತವಾಗಿ ಘೋಷಣೆ ಮಾಡಿದರು. ಮಹಾಪೌರ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿದ್ದ ಈರೇಶ ಅಂಚಟಗೇರಿ ಅವರ ಪರವಾಗಿ 50, ವಿರುದ್ಧ 35 ಹಾಗೂ ತಟಸ್ಥವಾಗಿ 4 ಸದಸ್ಯರು ಮತ …

Read More »

ಹುಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

Spread the loveಹುಬ್ಬಳ್ಳಿ: ಹುಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬೆಳಿಗ್ಗೆ 9.30ರಿಂದ‌ 11.30ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿತ್ತು. ಮಧ್ಯಾಹ್ನ 1ರವರೆಗೆ ಹಿಂಪಡೆಯಲು ಅವಕಾಶವಿದೆ. ನಾಮಪತ್ರ ಸಲ್ಲಿಕೆ ಮಾಡಿದ ಅಭ್ಯರ್ಥಿಗಳು: ಬಿಜೆಪಿ: ಈರೇಶ ಅಂಚಟಗೇರಿ (ಮೇಯರ್, ವಾರ್ಡ್ ನಂ. 2), ಉಮಾ ಮುಕುಂದ(ಉಪಮೇಯರ್, ವಾರ್ಡ್ ನಂ. 44). ಕಾಂಗ್ರೆಸ್: ಮಯೂರ ಮೋರೆ(ಮೇಯರ್, ವಾರ್ಡ್ ನಂ. 24), ದೀಪಾ ನೀರಕಟ್ಟಿ(ಉಪಮೇಯರ್, ವಾರ್ಡ್ ನಂ. …

Read More »

ಹು-ಧಾ ಪಾಲಿಕೆ ಕಚೇರಿ ಹಾಗೂ ಕಾರುಗಳು ಮೇಲೆ ಕಲ್ಲು ತೂರಾಟ ಮಾಡಿದ ಕಿಡಿಗೇಡಿ

Spread the loveಹುಬ್ಬಳ್ಳಿ : ನಗರದ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಡಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ …

Read More »
[the_ad id="389"]