Home / Top News (page 24)

Top News

ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Read More »

2023ರ ವರೆಗೂ ಬೊಮ್ಮಾಯಿಯವರೇ ಸಿಎಂ ಆಗಿರ್ತಾರೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆಯಿಲ್ಲ. 2023 ರವೆಗೂ ಬಸವರಾಜ ಬೊಮ್ಮಾಯಿವರೇ ಸಿಎಂ ಆಗಿ ಇರುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಸಚಿವ ಸಂಪುಟದ ವಿಸ್ತರಣೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಅವರು, ಇವತ್ತಿನ ನನ್ನ ಸಿಎಂ ಭೇಟಿಯಲ್ಲಿ ವಿಶೇಷತೆ ಇಲ್ಲ. ಇಬ್ಬರು ಒಂದೇ ಪಕ್ಷದ ನಾಯಕರು ಸಾಮಾನ್ಯವಾಗಿ ಭೇಟಿ ಆಗುತ್ತಿರುತ್ತೆವೆ. ನಾನ ಏನು ಅವರನ್ನು ಏರ್ಪೋರ್ಟ್ ಕರೆಯಿಸಿಲ್ಲ, …

Read More »

ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

Spread the loveಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ‌ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ …

Read More »

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಭೇಟಿಯಾದ ಹುಬ್ಬಳ್ಳಿ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು

Spread the loveಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹುಬ್ಬಳ್ಳಿ ಕಾರ್ಪೊರೇಟರ್‌ಗಳ ನಿಯೋಗದೊಂದಿಗೆ ಭೇಟಿಯಾಗಿ ಹುಬ್ಬಳ್ಳಿಯ ಕಾಂಗ್ರೆಸ್ ಚುನಾಯಿತ ಸದಸ್ಯರ ವಾರ್ಡ್ ವಾರು ಸಂಘಟನೆ ಬಗ್ಗೆ ಚರ್ಚಿಸಿದ ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಈ ಸಂದರ್ಭದಲ್ಲಿ ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಸದಾಸ್ಯರಾದ ಸುವರ್ಣ ಕಲ್ಲಕುಂಟ್ಲ, ಪ್ರಕಾಶ ಕುರಟ್ಟಿ, ಆರೀಫ್ ಭದ್ರಾಪುರ, ಸಂದಿಲ್ ಕುಮಾರ್, ಇಕ್ಬಾಲ್ ನವಲೂರು, ಶ್ರುತಿ ಚಲವಾದಿ ಮತ್ತು ಇತರರು ಉಪಸ್ಥಿತರಿದ್ದರು

Read More »
[the_ad id="389"]