Home / Top News (page 25)

Top News

ಹುಬ್ಬಳ್ಳಿಯಲ್ಲಿ ಚಲಿಸುವ ರೈಲಿಗೆ ಸಿಲುಕಿ ವ್ಯಕ್ತಿ ಕಾಲು ಕಟ್

Spread the loveಹುಬ್ಬಳ್ಳಿ: ವ್ಯಕ್ತಿಯೋರ್ವ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಹುಬ್ಬಳ್ಳಿಯ ಕಿಮ್ಸ್ ಹಿಂಭಾಗ ಪ್ರವೇಶ ದ್ವಾರದ ರೈಲ್ವೆ ಮಾರ್ಗದಲ್ಲಿ ನಡೆದಿದೆ. ಶಾಲಿಮಾರ್- ವಾಸ್ಕೋಡಿಗಾಮಾ ರೈಲಿಗೆ ಹೆಗ್ಗೇರಿ ನಿವಾಸಿಯೊರ್ವ ಸಿಲುಕಿದ್ದು, ರೈಲು ಹುಬ್ಬಳ್ಳಿ ನಿಲ್ದಾಣದಿಂದ‌ ಹೊರಟ ನಾಲ್ಕೈದು ನಿಮಿಷದಲ್ಲಿ ಈ ಘಟನೆ ನಡೆದಿದೆ. ರೈಲು ಚಲಿಸುತ್ತಿದ್ದ ಹಳಿ ಮೇಲೆ ವ್ಯಕ್ತಿ ನಿಂತಿರುವುದನ್ನು ಲೋಕೋ ಪೈಲೆಟ್ ಗಮನಿಸಿ ಹಾರ್ನ್ ಮಾಡಿದ್ದಾರೆ. ಆದರೆ ವ್ಯಕ್ತಿ ಹಳಿಯ ಮೇಲಿಂದ ಆಚೆ …

Read More »

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನ ಭೇಟಿಯಾದ ಹುಬ್ಬಳ್ಳಿ ಪಾಲಿಕೆ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು

Spread the loveಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹುಬ್ಬಳ್ಳಿ ಕಾರ್ಪೊರೇಟರ್‌ಗಳ ನಿಯೋಗದೊಂದಿಗೆ ಭೇಟಿಯಾಗಿ ಹುಬ್ಬಳ್ಳಿಯ ಕಾಂಗ್ರೆಸ್ ಚುನಾಯಿತ ಸದಸ್ಯರ ವಾರ್ಡ್ ವಾರು ಸಂಘಟನೆ ಬಗ್ಗೆ ಚರ್ಚಿಸಿದ ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಈ ಸಂದರ್ಭದಲ್ಲಿ ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಸದಾಸ್ಯರಾದ ಸುವರ್ಣ ಕಲ್ಲಕುಂಟ್ಲ, ಪ್ರಕಾಶ ಕುರಟ್ಟಿ, ಆರೀಫ್ ಭದ್ರಾಪುರ, ಸಂದಿಲ್ ಕುಮಾರ್, ಇಕ್ಬಾಲ್ ನವಲೂರು, ಶ್ರುತಿ ಚಲವಾದಿ ಮತ್ತು ಇತರರು ಉಪಸ್ಥಿತರಿದ್ದರು

Read More »

ಹುಬ್ಬಳ್ಳಿಯಲ್ಲಿ  ಧಾರಾಕಾರ ಮಳೆ : ಧರೆಗುರುಳಿದ ಮರ ಹಾಗೂ ವಿದ್ಯುತ್ ಕಂಬಗಳು

Spread the loveಹುಬ್ಬಳ್ಳಿ: ಏಕಾಏಕಿ ಸುರಿದ ಅಕಾಲಿಕ ಮಳೆ ನಿಜಕ್ಕೂ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸಾಕಷ್ಟು ಕಡೆಗಳಲ್ಲಿ ಅನಾಹುತ ಸೃಷ್ಟಿಸಿದೆ. ಬಿಸಿಲಿನ ತಾಪದಿಂದ ತಣ್ಣಾಗಗಲು ಭಯಸಿದ್ದು, ಮಳೆಯ ಹೊಡೆತಕ್ಕೆ ಜನರು  ಕಂಗಾಲಾಗಿದ್ದಾರೆ. ಹೌದು… ಹುಬ್ಬಳ್ಳಿಯ ದೇಶಪಾಂಡೆ ನಗರ, ದೇಸಾಯಿ ಸರ್ಕಲ್, ಹಳೇ ಹುಬ್ಬಳ್ಳಿ, ಗುಡ್ ಶೆಡ್ ರೋಡ್,ಗ್ಲಾಸ್ ಹೌಸ್ ಸೇರಿದಂತೆ ಬಹುತೇಕ ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಬಿದ್ದಿದೆ .

Read More »

ಹಿಂದೂ- ಮುಸ್ಲಿಂ ಭಾವ್ಯಕತ್ಯೆ ಸಾರಿದ ಗ್ರಾಮಸ್ಥರು

Spread the loveಬಸವ ಜಯಂತಿ ಹಾಗೂ ರಂಜಾನ್ ಹಬ್ಬವನ್ನು ಪ್ರತಿ ವರ್ಷದಂತೆ ಈ ವರ್ಷವೂ ಆಚರಿಸಲಾಯಿತು. ಆದರೆ ಇದೊಂದು ಗ್ರಾಮದಲ್ಲಿ ಮುಸ್ಲಿಂ ಜನಾಂಗದವರು ರಂಜಾನ್ ಪ್ರಾರ್ಥನೆ ಸಲ್ಲಿಸಿ, ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಜನ ಸಾಗರ ಹರಿದು ಬಂದು ಬಸವೇಶ್ವರ ದೇವಸ್ಥಾನ ದಲ್ಲಿ ಪೂಜಾ ಪುನಸ್ಕಾರ ಮಾಡಿ ನಾವೆಲ್ಲರೂ ಒಂದೇ ಎಂಬ ಭಾವ್ಯಕತ್ಯೆ ಸಾರಿದು ನಿಜಕ್ಕೂ ನೋಡುಗರನ್ನು ಸಂತೋಷ ಪಡಿಸಿತ್ತು. ಹೌದು,,! ಅರೆ ‘ ಅದ್ಯಾವುದೋ ಗ್ರಾಮ ಅಂತೀರಾ? ಧಾರವಾಡ ಜಿಲ್ಲಾ …

Read More »
[the_ad id="389"]