Spread the loveಹುಬ್ಬಳ್ಳಿ : ಕನ್ನಡ-ಹಿಂದಿ ಟ್ವಿಟ್ ವಾರ್ ಸಿನಿಮಾ ನಟರು ಈ ರೀತಿ ಭಾಷೆಯ ವಿಚಾರಕ್ಕೆ ಹೋಗಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾದ್ಯಮ ವರದಿಗಾರರೊಂದಿಗೆ ಮಾತನಾಡ ಅವರು ಸಿನಿಮಾ ಕ್ಷೇತ್ರಕ್ಕೆ ಯಾವುದೇ ಭಾಷೆ ಇಲ್ಲ. ಸಿನಿಮಾ ನಟರು ಈ ರೀತಿ ಟ್ವಿಟ್ ವಾರ್ ಮಾಡೋದು ಸಮಂಜಸವಲ್ಲ. ಸಿನಿಮಾ ಕ್ಷೇತ್ರಕ್ಕೆ ಅದರದೇ ಆದ್ ಭಾವನಾತ್ಮಕ ಸಂಬಂಧವಿದೆ. ಪ್ರತಿಯೊಬ್ಬರು ಎಲ್ಲ ಭಾಷೆ ಸಿನಿಮಾ ನೋಡುತ್ತಾರೆ. ಭಾಷೆ ಬಾರದವರು …
Read More »ಕಿಚ್ಚ ಸುದೀಪ್ ಮಾತಿಗೆ ಸಿಎಂ ಬೊಮ್ಮಾಯಿ ಬೆಂಬಲ.
Spread the loveಹುಬ್ಬಳ್ಳಿ : ಕನ್ನಡ ಚಿತ್ರನಟ ಸುದೀಪ್ ಹೇಳಿರುವ ಮಾತು ಸರಿಯಿದೆ. ಮಾತೃಭಾಷೆ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗಲೇ ನಿರ್ಧಾರವಾಗಿದೆ. ಪ್ರಾದೇಶಿಕ ಭಾಷೆಗಳೇ ಸಾರ್ವಭೌಮ. ಅದೇ ವಿಚಾರವನ್ನು ಎಲ್ಲರೂ ಒಪ್ಪಿಕೊಳ್ಳಬೇಕು, ಅದನ್ನೇ ಸುದೀಪ್ ಹೇಳಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರು ನಟ ಸುದೀಪ್ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ರಾಷ್ಟ್ರೀಯ ಭಾಷೆ ಎಂಬ ನಟ ಅಜೇಯ್ …
Read More »ಬೇಸಿಗೆ ಶಿಬಿರದಲ್ಲಿ ಮಕ್ಕಳ ಪ್ರತಿಭೆ ಅನಾವರಣ
Spread the loveಹುಬ್ಬಳ್ಳಿ : ಕಿಡ್ಸ್ ಲರ್ನಿಂಗ್ ಅಕಾಡ್ಯಮಿ ವತಿಯಿಂದ ಮಕ್ಕಳಿಗಾಗಿ ಬೇಸಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು ಶಿಬಿರದಲ್ಲಿ ಮಕ್ಕಳ್ಳು ಸಾಂಪ್ರದಾಯಿಕ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕಲೆಗಳನ್ನು ಪ್ರದರ್ಶನ ಮಾಡುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು . ವಾಣಿಶ್ರೀ ಮಠದ ಅವರ ನಡೆಸುತ್ತಿರುವ ಬೇಸಿಗೆ ಶಿಬಿರ ದಲ್ಲಿ ಮಕ್ಕಳು ಪುಟ್ಟ ಪುಟ್ಟ ಹೆಜ್ಜೆ ಹಾಕುವ ಮೂಲಕ ಮಹಾನ್ ಸಾಧಕರು ಹಾಗೂ ರಾಮ, ಲಕ್ಷ್ಮಣ, ಸೀತೆ ವೇಷವನ್ನು ತೊಟ್ಟು ನೃತ್ಯರೂಪಕ ಮೂಲಕ ನೋಡುಗರ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ
Spread the loveಹುಬ್ಬಳ್ಳಿ : ಇಂದು ನಗರದ ವಾರ್ಡ್ ನಂ. 38ರ ಕೋಕಾಟಿಯವರ ಓಣಿಯ ರಸ್ತೆ ಅಭಿವೃದ್ಧಿ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ನಂತರ ವಾರ್ಡ್ ನಂ.52ರ ಕೋಟಿಲಿಂಗನಗರದ ಉದ್ಯಾನವನದಲ್ಲಿ ಹೈ ಮಾಸ್ಟ್ ಅಳವಡಿಸುವ ಕಾಮಗಾರಿ, ಸವಣೂರು ಲೇಔಟ್ ನಲ್ಲಿ ರೂ.15 ಲಕ್ಷ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ಮತ್ತು ಮಯೂರಿ ಗಾರ್ಡನ್ ನಲ್ಲಿ ರೂ.4 …
Read More »
Hubli News Latest Kannada News