Home / Top News (page 31)

Top News

ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ

Spread the loveಹುಬ್ಬಳ್ಳಿ : ನಗರದಲ್ಲಿ ಸಂಜೆಯ ವೇಳೆ ವರುಣನ ಅಬ್ಬರ ಜೋರಾಗಿದ್ದು, ಗಾಳಿ ಸಮೇತ ಸುರಿದ ಧಾರಾಕಾರ ಮಳೆಗೆ ಬೇವಿನಮರವೊಂದು ಧರೆಗೆ ಉರುಳಿದ ಪರಿಣಾಮ ಆಟೋ ಹಾಗೂ ಕಾರವೊಂದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಮಾರುತಿ ನಗರದಲ್ಲಿ ನಡೆದಿದೆ. ಏಕಾಏಕಿ ಆರಂಭಗೊಂಡ ಗಾಳಿ, ಮಳೆಯಿಂದ ಜನರು ಆತಂಕಗೊಂಡಿದ್ದು, ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಉರುಳಿದೆ. ಮರ ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕೆಳಗೆ ನಿಲ್ಲಿಸಿದ್ದ ವಾಹನಗಳು …

Read More »

ಹಳೇ ಹುಬ್ಬಳ್ಳಿ ಗಲಭೆ ಪೊಲೀಸ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು : ಡಿ.ಕೆ.ಶಿವಕುಮಾರ್

Spread the loveಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ನಡೆಸುವ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಕೈಗೊಳ್ಳುವ ತನಿಖೆಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಅಲ್ಲದೇ ಜನರಿಗೂ ಕೂಡಾ ತಿಳುವಳಿಕೆ ನೀಡುತ್ತೇವೆ. ಆದರೆ ಕಾನೂನು ಕೈಗೆತ್ತಿಕೊಂಡವರಿಗೆ ರಕ್ಷಣೆ ಕೊಡುವುದಿಲ್ಲ ಎಂದು ಹೇಳಿದರು. …

Read More »

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಲು ರೈಲ್ವೆ ಅಧಿಕಾರಿಗಳಿಂದ ಷಡ್ಯಂತ್ರ : ಗುರುನಾಥ ಉಳ್ಳಿಕಾಶಿ

Spread the loveಹುಬ್ಬಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ಟ್ರೆಸ್ ಪಾಸ್ ಹೆಸರಿನಲ್ಲಿ ತೆರವುಗೊಳಿಸುವ ಷಡ್ಯಂತ್ರ ಮಾಡುತ್ತಿದ್ದು, ಹಾಗೇನಾದರೂ ನಡೆದಲ್ಲಿ ಉಂಟಾಗುವ ಅಶಾಂತಿ ಹಾಗೂ ಕಾನೂನು ಭಂಗಕ್ಕೆ ವಿಭಾಗೀಯ ರೈಲ್ವೆ ಅಧಿಕಾರಿಗಳೇ ಹೊಣೆಗಾರರು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮದಿನದ ಹಿನ್ನೆಲೆಯಲ್ಲಿ ಏ.14 ರಂದು ಅವರ ಅನುಯಾಯಿಗಳು ಗದಗ …

Read More »

ಅಭಿಷೇಕ ಹಿರೇಮಠಗೆ ಏ.30 ವರೆಗೆ ನ್ಯಾಯಾಂಗ ಬಂಧನ: ಜಾಮೀನು ಪಡೆಯುವ ವಿಶ್ವಾಸದಲ್ಲಿ ಆರೋಪಿ ಪರ ವಕೀಲ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸುವ ವಿಡಿಯೋವೊಂದನ್ನು ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಯುವಕ ಅಭಿಷೇಕ ಹಿರೇಮಠ ಎಂಬುವವನನ್ನು ಹುಬ್ಬಳ್ಳಿಯ ನಾಲ್ಕನೆಯ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಪ್ರಿಲ್ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅಭಿಷೇಕ ಹಿರೇಮಠ ಪರ ವಕೀಲರಾದ ಸಂಜೀವ ಬಡಾಸ್ಕರ, ಅಭಿಷೇಕ ಹಿರೇಮಠ ಪರವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದು ವಕೀಲರ ಸಂಘಟನೆಯು ವಕಾಲತ್ತು ಸಲ್ಲಿಸಿದ್ದೇವೆ. …

Read More »
[the_ad id="389"]