Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿದಂತೆ ಘಟನೆಯ ಹಿಂದೆ ಯಾವುದೇ ವ್ಯಕ್ತಿ, ಸಂಘಟನೆ ಇದ್ರೂ ಬಿಡಲ್ಲ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಡಿ.ಪಿ.ಐ, ಪಿ.ಎಫ್.ಐ ಬಗ್ಗೆ ಕೆಲ ತನಿಖೆ ನಡಿತಿದೆ. ಇವು ರಾಜಕೀಯ ಸಂಘಟನೆಗಳು ಇರೋದ್ರಿಂದ ಅದನ್ನು ಸರ್ಕಾರಕ್ಕೆ ಹೇಳಿದ್ದೇವೆ ಎಂದರು. ಬಂಧಿತರು ಅಮಾಯಕರು ಎಂಬ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ …
Read More »ಆರ್.ಜಿ.ಎಸ್ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ತೆರವುಗೊಳಿಸಿದರೆ ಹುಷಾರ್ : ಗುರುನಾಥ ಉಳ್ಳಿಕಾಶಿ ಎಚ್ಚರಿಕೆ
Spread the loveಹುಬ್ಬಳ್ಳಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೧ ಜನ್ಮದಿನದಂದು ಹುಬ್ಬಳ್ಳಿಯ ಆರ್ ಜಿ ಎಸ್ ನಲ್ಲಿ ರೈಲ್ವೆ ಕನ್ನಡ ಶಾಲೆ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೂರ್ತಿಯನ್ನು ತೆರವುಗೊಳಿಸಿದರೆ ಮುಂದಾಗುವ ಭಾರೀ ಅನಾಹುತ ಹಾಗೂ ಕಾನೂನು ಸುವ್ಯವಸ್ಥೆ ಭಂಗಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊಣೆಯಾಗಬೇಕಾಗುತ್ತದೆ ಎಂದು ಸಮತಾ ಸೇನೆ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಎಚ್ಚರಿಕೆ ನೀಡಿದ್ದಾರೆ . ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಹನುಮ ಜಯಂತಿ ದಿನದಂದೇ ಆಂಜನೇಯನ ಕಣ್ಣಲ್ಲಿ ನೀರು: ಏನಿದು ಅಚ್ಚರಿ ವೀಡಿಯೋ ವೈರಲ್
Spread the love ಹುಬ್ಬಳ್ಳಿ : ಹನುಮ ಜಯಂತಿ ದಿನದಂದೇ ಆಂಜನೇಯ ಕಣ್ಣೀರು ಹಾಕಿದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಹೌದು.. ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಇತಿಹಾಸ ಹೊಂದಿರುವ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿನ ಹನುಮಂತನ ಕಣ್ಣಿನಿಂದ ನೀರು ಬರುತ್ತಿರುವುದು ಈಗ ಅಚ್ಚರಿ ಮೂಡಿಸಿದೆ. ಸದ್ಯ ಇಡೀ ಗ್ರಾಮಕ್ಕೆ ಗ್ರಾಮವೇ ಚಕಿತ ಗೊಂಡಿದ್ದು, ಹನುಮನ ಮೂರ್ತಿಯಿಂದ ಕಣ್ಣೀರು ಜಿನಿಗುತ್ತಿರೋದಕ್ಕೆ ಎಲ್ಲಾ ಗ್ರಾಮಸ್ಥರು ಬಹಳ ಆಶ್ಚರ್ಯದಿಂದ ದೇವಸ್ಥಾನದತ್ತ …
Read More »ಸಂಜೆ ಸಚಿವ ಕೆ.ಎಸ್. ಈಶ್ವರಪ್ಪ ರಾಜಿನಾಮೆ : ಸಿಎಂ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ : ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ಬರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದು, ಸಂಜೆ ಅವರು ತಮ್ಮ ರಾಜೀನಾಮೆ ನೀಡುವ ತೀರ್ಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪ್ರೇರಣೆಯಿಂದ ಈಶ್ವರಪ್ಪ ಅವರು ರಾಜಿನಾಮೆ ನೀಡುತ್ತಿದ್ದಾರೆ ಎಂದರು. ಪ್ರಕರಣದಲ್ಲಿ ನೂರಕ್ಕೆ ನೂರರಷ್ಟು ನಿರಪರಾಧಿ ಇದ್ದೇನೆ. ಆದಷ್ಟು …
Read More »