Home / Top News (page 33)

Top News

ಹನುಮ ಜಯಂತಿ ದಿನದಂದೇ ಆಂಜನೇಯನ ಕಣ್ಣಲ್ಲಿ ನೀರು: ಏನಿದು ಅಚ್ಚರಿ ವೀಡಿಯೋ ವೈರಲ್

Spread the love  ಹುಬ್ಬಳ್ಳಿ : ಹನುಮ ಜಯಂತಿ ದಿನದಂದೇ ಆಂಜನೇಯ ಕಣ್ಣೀರು ಹಾಕಿದ ಘಟನೆ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ನಡೆದಿದೆ. ಹೌದು.. ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಇತಿಹಾಸ ಹೊಂದಿರುವ ಪ್ರಸಿದ್ಧ ಪ್ರಾಣ ಹನುಮ ದೇವಸ್ಥಾನದಲ್ಲಿನ ಹನುಮಂತನ ಕಣ್ಣಿನಿಂದ ನೀರು ಬರುತ್ತಿರುವುದು ಈಗ ಅಚ್ಚರಿ ಮೂಡಿಸಿದೆ. ಸದ್ಯ ಇಡೀ ಗ್ರಾಮಕ್ಕೆ ಗ್ರಾಮವೇ ಚಕಿತ ಗೊಂಡಿದ್ದು, ಹನುಮನ ಮೂರ್ತಿಯಿಂದ ಕಣ್ಣೀರು ಜಿನಿಗುತ್ತಿರೋದಕ್ಕೆ ಎಲ್ಲಾ ಗ್ರಾಮಸ್ಥರು ಬಹಳ ಆಶ್ಚರ್ಯದಿಂದ ದೇವಸ್ಥಾನದತ್ತ …

Read More »

ಸಂಜೆ ಸಚಿವ ಕೆ.ಎಸ್. ಈಶ್ವರಪ್ಪ ರಾಜಿನಾಮೆ : ಸಿಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ಬರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದು, ಸಂಜೆ ಅವರು ತಮ್ಮ ರಾಜೀನಾಮೆ ನೀಡುವ ತೀರ್ಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪ್ರೇರಣೆಯಿಂದ ಈಶ್ವರಪ್ಪ ಅವರು ರಾಜಿನಾಮೆ ನೀಡುತ್ತಿದ್ದಾರೆ ಎಂದರು. ಪ್ರಕರಣದಲ್ಲಿ ನೂರಕ್ಕೆ ನೂರರಷ್ಟು ನಿರಪರಾಧಿ ಇದ್ದೇನೆ. ಆದಷ್ಟು …

Read More »

ಕೆ.ಎಸ್.ಈಶ್ವರಪ್ಪ ಬಂಡತನ ಪ್ರದರ್ಶನ ಮಾಡದೇ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ

Spread the love ಹುಬ್ಬಳ್ಳಿ: ಕಮಿಷನ್ ವಿಚಾರವಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಬಂಡತನ ತೋರುತ್ತಿರುವುದು ಆ ಪಕ್ಷಕ್ಕೆ ತಿರುಗುಬಾಣವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಕಿಡಿಕಾರಿದರು. ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿಯ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ …

Read More »

ಏ.13 ರಿಂದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ರಂಗಸುಗ್ಗಿ

Spread the loveಹುಬ್ಬಳ್ಳಿ: ನಟರಾಜ ಕಲಾ ಬಳಗ (ರಿ) ಹುಬ್ಬಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಬೆಂಗಳೂರು ಸಹಯೋಗದಲ್ಲಿ ಏ.13 ರಿಂದ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದಲ್ಲಿ ರಂಗಸುಗ್ಗಿ ಹಮ್ಮಿಕೊಳ್ಳಲಾಗಿದೆ ಎಂದು ನಟರಾಜ ಕಲಾ ಬಳಗದ ಅಧ್ಯಕ್ಷ ಚನ್ನಬಸಪ್ಪ ಕಾಳೆ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಈಗಾಗಲೇ ಕಳೆದ ಹತ್ತುಗಳಿಂದ ನಟರಾಜ್ ಕಲಾ ಬಳಗದಿಂದ ದೇಶಭಕ್ತಿ ಮೂಡಿಸುವ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿದ್ದು, ಅದರಂತೆ ಇದೀಗ …

Read More »
[the_ad id="389"]