Home / Top News (page 35)

Top News

ದಿ. ೧೩ ರಿಂದ ಕೃಷ್ಣ-ಮಹದಾಯಿ-ನವಲಿ ಸಂಕಲ್ಪ ಯಾತ್ರೆ : ಮಾಜಿ ಸಚಿವ ಎಸ್.ಆರ್.ಪಾಟೀಲ್

Spread the loveಹುಬ್ಬಳ್ಳಿ : ವಿಜಯಪುರ ಜಿಲ್ಲೆಯ ಬೀಳಗಿಯ ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆ ಹೆಸರಿನಲ್ಲಿ ಟ್ರ್ಯಾಕ್ಟರ್ ರ್ಯಾಲಿಗೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಇದೇ ದಿ‌. ೧೩ ರಂದು ಬೆ. ೯.೩೦ ಕ್ಕೆ ಶಿರಹಟ್ಟಿಯ ಜಗದ್ಗುರು ಶ್ರೀ ಫಕೀರ ದಿಂಗಾಲೇಶ್ವರ ಮಹಾ ಸ್ವಾಮಿಗಳು ಚಾಲನೆ ನೀಡಲೀದ್ದಾರೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿ. ೧೭ ರಂದು ಸಾಯಂಕಾಲ …

Read More »

ಡಾ. ಬಾಬು ಜಗಜೀವನರಾಮ್ ಅವರ ಭವನ ಲೋಕಾರ್ಪಣೆಗೊಂಡರೇ ಅದರ ಶ್ರೇಯಸ್ಸು ಅಬ್ಬಯ್ಯಯವರಿಗೆ ಸಲ್ಲುತ್ತದೆ : ಉಳ್ಳಿಕಾಶಿ

Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮುಂದಿನ ದಿನಗಳಲ್ಲಿ ಹಸಿರು ಕ್ರಾಂತಿಯ ಹರಿಕಾರ, ಡಾ. ಬಾಬು ಜಗಜೀವನರಾಮ್ ಅವರ ಭವನ ನಿರ್ಮಾಣ ಪೂರ್ಣವಾಗುವ ಖಚಿತತೆಯ ಹಿನ್ನೆಲೆಯಲ್ಲಿ ರಾಜಕೀಯ ದುರುದ್ದೇಶದಿಂದ ಅನ್ಯರು ಪೂರ್ವ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸಮುದಾಯವೊಂದಕ್ಕೆ ಅನ್ಯಾಯ ಮಾಡುತ್ತಿರುವುದಾಗಿ ಸುಳ್ಳು ಹೇಳಿದ್ದು, ಸಮುದಾಯದಕ್ಕೆ ಅನ್ಯಾಯ ಮಾಡುವುದು ತಪ್ಪು ಹಾಗೂ ಖಂಡನೀಯವಾಗಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಡಾ. ಬಾಬುಜೀ ಅವರ ಭವನ ಲೋಕಾರ್ಪಣೆಗೊಂಡರೆ ಅದರ …

Read More »

ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ : ವಿರೋಧ ಪಕ್ಷದ ನಾಯಕ

Spread the loveಹುಬ್ಬಳ್ಳಿ : ಬಿಜೆಪಿಯವರು ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿದ್ದಾರೆ. ಜನರ ಮುಂದೆ ಹೋಗೋಕ್ಕೆ ಅವರ ಬಳಿ ಸಾಧನೆ ಇಲ್ಲ. ಹಾಗಾಗಿ ಅದನ್ನು ಮರೆಮಾಚಲು ಧಾರ್ಮಿಕ ವಿಚಾರಕ್ಕೆ ಮುಂದಾಗಿದ್ದಾರೆ. ಧರ್ಮದ ಹೆಸರಿನ ಮೇಲೆ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಯಲ್ಲಿ ಮೈಕ್ ಬಳಸುವ ವಿಷಯ ಇದೀಗ ಬಂದಿದೆ. ಮಾವಿನ ಹಣ್ಣು ಹಿಂದೂ-ಮುಸ್ಲಿಂ ಬಹಳ …

Read More »

ಎಸ್.ಎಸ್.ಎಲ್.ಸಿ ಪರೀಕ್ಷೆ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಹೆಜ್ಜೇನು ದಾಳಿ

Spread the loveಹುಬ್ಬಳ್ಳಿ : ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿ ಹಾಗೂ ಪೋಷಕರ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು, ಕೇಶ್ವಾಪುರದ ಸೆಂಟ್ ಮೈಕಲ್ ಸ್ಕೂಲ್ ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಇಂದು ಗಣಿತ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ತೆರಳಿದರು. ಈ ವೇಳೆ ಶಾಲೆಯ ಆವರಣದಲ್ಲಿ ಹೆಜ್ಜೇನು ಗೂಡು ಕಟ್ಟಿತ್ತು. ಅದಕ್ಕೆ ಕಿಡಿಗೇಡಿಗಳು ಕಲ್ಲು ಎಸೆದಿದ್ದು ಪರಿಣಾಮ ಸ್ಥಳದಲ್ಲಿದ್ದ …

Read More »
[the_ad id="389"]