Home / Top News (page 42)

Top News

ದಿ ಕಾಶ್ಮೀರ ಫೈಲ್ಸ್ : ಚಲನಚಿತ್ರ ಪ್ರದರ್ಶನಕ್ಕೆ ಶೇ.9 ರಾಜ್ಯ ಜಿಎಸ್‌ಟಿ ವಿನಾಯಿತಿ

Spread the loveಧಾರವಾಡ : “ದಿ ಕಾಶ್ಮೀರ ಫೈಲ್ಸ್” ಚಲನಚಿತ್ರ ಪ್ರದರ್ಶನಕ್ಕೆ ರಾಜ್ಯ ಸರ್ಕಾರವು ತನ್ನ ಪಾಲಿನ ರಾಜ್ಯ ಜಿಎಸ್‌ಟಿಯನ್ನು ವೀಕ್ಷಕರಿಗೆ ವಿಧಿಸದಿರಲು ಸಿನೆಮಾ ಪ್ರದರ್ಶಕರಿಗರ ಸೂಚಿಸಿದೆ.ಈ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.ಜಿಲ್ಲೆಯ ಸಿನೆಮಾ,ಮಲ್ಟಿಪ್ಲೆಕ್ಸ್ ಮಂದಿರಗಳ ಮಾಲೀಕರು ಟಿಕೇಟ್‌ನಲ್ಲಿ ಶೇ.9 ರಿಯಾಯಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ನಿರ್ದೇಶನದ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ.ಸಿನೆಮಾ ಹಾಗೂ ಮಲ್ಟಿಪ್ಲೆಕ್ಸ್ ಮಂದಿರಗಳ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ, ಸಣ್ಣ ಪುಟ್ಟ ಕೇಸ್ ದಾಖಲಿಸಿದರೇ ಆರೋಪಿಯನ್ನ ಕೊಚ್ಚಿ ಹಾಕ್ತಿವಿ : ಪ್ರಮೋದ್ ಮುತಾಲಿಕ್

Spread the love  ಹುಬ್ಬಳ್ಳಿ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಮೇಲೆ ಸಣ್ಣ ಪುಟ್ಟ ಕೇಸ್ ದಾಖಲಿಸಿದರೇ ನಾವು ಸುಮ್ಮನಿರಲ್ಲಾ, ಆತ ಜೈಲಿನಿಂದ ಹೊರಗಡೆ ಬಂದ ನಂತರ ಅವನನ್ನು ಕೊಚ್ಚಿ ಹಾಕ್ತಿವಿ ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ …

Read More »

ಹುಬ್ಬಳ್ಳಿಯಲ್ಲಿ ಕೊಲೆಯಾದ ರೀತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ : ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು… ಹುಬ್ಬಳ್ಳಿಯ ಕೃಷ್ಣ ಭವನದ ಎದುರಿನಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ. …

Read More »
[the_ad id="389"]