Home / Top News (page 45)

Top News

ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರಿಂದ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ

Spread the loveಹುಬ್ಬಳ್ಳಿ: ಮುತ್ತಮ್ಮ ಎಜ್ಯುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಗ್ರೋಯಿಂಗ್ ಬಡ್ಸ್ ಕಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡದ ಭೂಮಿಪೂಜಾ ಕಾರ್ಯಕ್ರಮವನ್ನು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಸ್ವಾಮೀಜಿ ಅವರು ನೆರೆವೇರಿಸಿದರು. ಹುಬ್ಬಳ್ಳಿ ನಗರದ ಕುಸುಗಲ್ ಗ್ರಾಮ ಬಳಿಯ ಮಹಾದುರ್ಗಾ ಕಾಲೋನಿಯಲ್ಲಿ ಜರುಗಿತು . ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಬಾಳೆಹೊನ್ನೂರಿನ ಡಾ. ವೀರಸೋಮೇಶ್ವರ ರಾಜದೇಶಿಕೆಂದ್ರ ಶಿವಾಚಾರ್ಯ ಭಗವತ್ಪಾದರು, ಸಾನಿಧ್ಯ ಸುಳ್ಳ ಗ್ರಾಮದ ಶ್ರೀ ಶಿವಸಿದ್ಧರಾಮೇಶ್ವರ ಶಿವಾಚಾರ್ಯ …

Read More »

ನನ್ ಜೋತೆ ಪೂಜಾ ಲಕ್ಷ್ಮಿ ಸಿನಿಮಾ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ

Spread the loveಹುಬ್ಬಳ್ಳಿ : ಶ್ರೀ ಪಾಂಡವ ಸಿನಿ ಕಂಬೈನ್ಸ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾದ, ನನ್ ಜೊತೆ ಪೂಜಾಲಕಕ್ಷ್ಮಿ ,ಚಿತ್ರವು ಬಿಡುಗಡೆಯಾಗಿದ್ದು ಕರ್ನಾಟಕದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎಂದು ಸಿನಿಮಾ ನಾಯಕ ನಟರಾದ ಯಶು ಅವರು ಹೇಳಿದರು. ನಗರದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಚಿತ್ರವು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರದರ್ಶನ ಕಾಣುತ್ತಿದೆ,ಜನರು ಹೆಚ್ಚಾಗಿ ಚಿತ್ರವನ್ನ ಮೆಚ್ಚಿಕೊಂಡು ಸಿನಿಮಾವನ್ನಾ ಗೆಲ್ಲಿಸಿದ್ದಾರೆ, ಮುಖ್ಯವಾಗಿ ಉತ್ತರ ಕರ್ನಾಟಕದ ಜನರಿಗೆ ಧನ್ಯವಾದ ಹೇಳಿದರು. …

Read More »

ಮಹದಾಯಿ ಕಾಮಗಾರಿಯನ್ನು ಅದಷ್ಟು ಬೇಗ ಮುಖ್ಯಮಂತ್ರಿಗಳು ಆರಂಭಿಸುವ ಭರವಸೆ ಇದೆ: ಹಾಲಪ್ಪ ಅಚಾರ್

Spread the loveಧಾರವಾಡ : ಮಹದಾಯಿ ಕಾಮಗಾರಿ ಆರಂಭಿಸಬೇಕು‌ ಎಂಬುವುದ ಉತ್ತರ ಕರ್ನಾಟಕದ ಜನತೆಯ ಬಹುದಿನಗಳ ಬೇಡಿಕೆಯಾಗಿದೆ. ಅದಕ್ಕಾಗಿಯೇ ನಮ್ಮ ನಾಯಕರಾದ ಮಾಜಿ ಸಿಎಂ ಯಡಿಯೂರಪ್ಪನವರು ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದುಡ್ಡು ಕೂಡಾ ತೆಗೆದು ಇಟ್ಟಿದ್ದಾರೆ. ಬರುವ ದಿನಗಳಲ್ಲಿ ಮಹದಾಯಿ ಕಾಮಗಾರಿ ಆರಂಭಿಸಲು ಇರುವ ಸಮಸ್ಯೆಗಳನ್ನು ಪರಿಹಾರ ಮಾಡಿ ಆದಷ್ಟು ಬೇಗ‌ ಕಾಮಗಾರಿ ಆರಂಭಿಸುವ ಭರವಸೆ ಇದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ …

Read More »

ಉಕ್ರೇನನಲ್ಲಿರುವ ನಮ್ಮ ದೇಶದ ಕಟ್ಟಕಡೆಯ ನಾಗರಿಕನನ್ನು ಕರೆತರುತ್ತೇವೆ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Spread the loveಧಾರವಾಡ : ರಷ್ಯಾ ಹಾಗೂ ಉಕ್ರೇನ ನಡುವಿನ ಯುದ್ದವೂ ತೀವ್ರತೆಯನ್ನು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನನಲ್ಲಿರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ಕರೆತರಲಾಗುತ್ತಿದೆ. ಈಗಾಗಲೇ ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಭಾರತ ಸರ್ಕಾರ, ಇಂಡಿಯನ್ ಆ್ಯಂಬಸಿ ಅಗತ್ಯ ಕ್ರಮಗಳನ್ನ ಕೈಗೊಂಡಿದೆ. ಭಾರತದ ಕೊನೆಯ ವ್ಯಕ್ತಿಯನ್ನ ದೇಶಕ್ಕೆ ಕರೆತರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು‌ ಸುದ್ದಿಗಾರರೊಂದಿಗೆ‌ ಮಾತನಾಡಿದ …

Read More »
[the_ad id="389"]