Home / Top News (page 46)

Top News

ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

Spread the loveಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು *ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ. *ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ. *ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು. *ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ …

Read More »

ಮೋದಿ ಸರ್ಕಾರದಿಂದ ರಾಜ್ಯಕ್ಕೆ ಬರ್ತಿದೆ ಕೋಟಿ ಕೋಟಿ ಅನುದಾನ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯಕ್ಕೆ ಮೋದಿ ಸರ್ಕಾರದಿಂದ ಸಾವಿರಾರು ಕೋಟಿಯ ಅನುದಾನವನ್ನ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ಮಾಡ್ತಿದ್ದೆವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐತಿಹಾಸಕವಾಗಿ ರಸ್ತೆಗಳ ಅನುದಾನ ರಾಜ್ಯಕ್ಕೆ ಬಂದಿದೆ. ಇಂದು ನಿತಿನ್ ಗಡ್ಕರಿಯವರು ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮಾಡಲಿದ್ದಾರೆ. ಬೊಮ್ಮಾಯಿ ಅವರ ಆಗ್ರಹದಿಂದ ಈ ರೀತಿ ಅನುದಾನ ಬರ್ತಿದೆ. ಸಿಎಂ ನಾವು ಸ್ನೇಹಿತರು ಹೀಗಾಗೇ ನಮ್ಮ …

Read More »

ಅತ್ಯಾಚಾರಿ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಶ್ರೀ ರಾಮ ಸೇನಾ ಪ್ರತಿಭಟನೆ

Spread the loveಹುಬ್ಬಳ್ಳಿ : ಕುಂದಗೋಳ್ ತಾಲೂಕ ಯರಗುಪ್ಪಿ ಯಲ್ಲಿ ಹಿಂದೂ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀರಾಮ್ ಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅತ್ಯಾಚಾರ ಕೃತ್ಯದಲ್ಲಿ ಇನ್ನು 4 ಜನರು ಪಾಲ್ಗೊಂಡಿದ್ದಾರೆ ಎಂದು ಮೃತ ಲಕ್ಷ್ಮಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಈ ಕುರಿತು ಸೂಕ್ತ ತನಿಖೆ ನಡೆಸಿ …

Read More »

ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ಬಂಧನ

Spread the loveಹುಬ್ಬಳ್ಳಿ : ನಾಳೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಸಿದ ಬಿಜೆಪಿಗರಿಗೆ ಕಾಂಗ್ರೆಸ್ ಗುಲಾಬಿ ಹೂವು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆಯಿತು ಆದಾಗ್ಯೂ ಕೆಲವು ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದರು. ಪರಿಣಾಮ ಕೆಲಕಾಲ ಹೈಡ್ರಾಮಾ ಕೂಡಾ ನಡೆಯಿತು. ಆಗ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿಯನ್ನು ಎಳೆದು ಪೋಲಿಸ್ ವಾಹನಕ್ಕೆ ಹತ್ತಿಸಿದ …

Read More »
[the_ad id="389"]