Spread the loveಧಾರವಾಡ : ಮಹದಾಯಿ ಕಾಮಗಾರಿ ಆರಂಭಿಸಬೇಕು ಎಂಬುವುದ ಉತ್ತರ ಕರ್ನಾಟಕದ ಜನತೆಯ ಬಹುದಿನಗಳ ಬೇಡಿಕೆಯಾಗಿದೆ. ಅದಕ್ಕಾಗಿಯೇ ನಮ್ಮ ನಾಯಕರಾದ ಮಾಜಿ ಸಿಎಂ ಯಡಿಯೂರಪ್ಪನವರು ಹಾಗೂ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ದುಡ್ಡು ಕೂಡಾ ತೆಗೆದು ಇಟ್ಟಿದ್ದಾರೆ. ಬರುವ ದಿನಗಳಲ್ಲಿ ಮಹದಾಯಿ ಕಾಮಗಾರಿ ಆರಂಭಿಸಲು ಇರುವ ಸಮಸ್ಯೆಗಳನ್ನು ಪರಿಹಾರ ಮಾಡಿ ಆದಷ್ಟು ಬೇಗ ಕಾಮಗಾರಿ ಆರಂಭಿಸುವ ಭರವಸೆ ಇದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ …
Read More »ಉಕ್ರೇನನಲ್ಲಿರುವ ನಮ್ಮ ದೇಶದ ಕಟ್ಟಕಡೆಯ ನಾಗರಿಕನನ್ನು ಕರೆತರುತ್ತೇವೆ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Spread the loveಧಾರವಾಡ : ರಷ್ಯಾ ಹಾಗೂ ಉಕ್ರೇನ ನಡುವಿನ ಯುದ್ದವೂ ತೀವ್ರತೆಯನ್ನು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಕ್ರೇನನಲ್ಲಿರು ಭಾರತೀಯರನ್ನು ಸುರಕ್ಷಿತವಾಗಿ ರಕ್ಷಿಸಿ ಕರೆತರಲಾಗುತ್ತಿದೆ. ಈಗಾಗಲೇ ಆಪರೇಷನ್ ಗಂಗಾ ಮೂಲಕ ಕಾರ್ಯಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಈ ಕುರಿತು ಭಾರತ ಸರ್ಕಾರ, ಇಂಡಿಯನ್ ಆ್ಯಂಬಸಿ ಅಗತ್ಯ ಕ್ರಮಗಳನ್ನ ಕೈಗೊಂಡಿದೆ. ಭಾರತದ ಕೊನೆಯ ವ್ಯಕ್ತಿಯನ್ನ ದೇಶಕ್ಕೆ ಕರೆತರುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ …
Read More »ಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು : ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
Spread the loveಹುಬ್ಬಳ್ಳಿ-ಧಾರವಾಡಕ್ಕೆ ಬಜೆಟ್ ಕೊಡುಗೆಗಳು *ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ. *ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ. *ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು. *ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ …
Read More »ಮೋದಿ ಸರ್ಕಾರದಿಂದ ರಾಜ್ಯಕ್ಕೆ ಬರ್ತಿದೆ ಕೋಟಿ ಕೋಟಿ ಅನುದಾನ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Spread the loveಹುಬ್ಬಳ್ಳಿ : ರಾಜ್ಯಕ್ಕೆ ಮೋದಿ ಸರ್ಕಾರದಿಂದ ಸಾವಿರಾರು ಕೋಟಿಯ ಅನುದಾನವನ್ನ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ಮಾಡ್ತಿದ್ದೆವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐತಿಹಾಸಕವಾಗಿ ರಸ್ತೆಗಳ ಅನುದಾನ ರಾಜ್ಯಕ್ಕೆ ಬಂದಿದೆ. ಇಂದು ನಿತಿನ್ ಗಡ್ಕರಿಯವರು ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮಾಡಲಿದ್ದಾರೆ. ಬೊಮ್ಮಾಯಿ ಅವರ ಆಗ್ರಹದಿಂದ ಈ ರೀತಿ ಅನುದಾನ ಬರ್ತಿದೆ. ಸಿಎಂ ನಾವು ಸ್ನೇಹಿತರು ಹೀಗಾಗೇ ನಮ್ಮ …
Read More »
Hubli News Latest Kannada News