Spread the loveಹುಬ್ಬಳ್ಳಿ : ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಜಗಳವಾಗಿ ಓರ್ವ ಯುವಕನಿಗೆ ಚಾಕು ಇರಿತ ಆಗಿರುವ ಘಟನೆ ಭಾನುವಾರ ರಾತ್ರಿ ಹುಬ್ಬಳ್ಳಿಯಲ್ಲಿ ನಡೆದಿದೆ . ಭಾನುವಾರ ರಾತ್ರಿ ಸಂದೀಪ್ ಹಾಗೂ ಇನ್ನಿಬ್ಬರ ನಡುವೆ ಜಗಳವಾಗಿ ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು . ಈ ವೇಳೆ ಸಂದೀಪ ಎಂಬ ಯುವಕನಿಗೆ ಕೈ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದ ಪರಿಣಾಮ ಸಂದೀಪ ಗಾಯಗೊಂಡಿದ್ದಾನೆ . ಕೂಡಲೇ ಆತನನ್ನು …
Read More »ಮಾನವೀಯತೆ ಮೆರದ ಉಪನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರವಿಚಂದ್ರನ್
Spread the loveಹುಬ್ಬಳ್ಳಿ : ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡ ವ್ಯಕ್ತಿಯನ್ನು ಉಪನಗರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹೌದು ಹುಬ್ಬಳ್ಳಿ ಗುಜುರಾತ್ ಭವನ ರಸ್ತೆಯಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೊಬ್ಬ ದ್ವಿಚಕ್ರ ವಾಹನ ಮೇಲಿಂದ ಬಿದ್ದು ಗಾಯಗೊಂಡವನನ್ನು ಗಮನಿಸಿದ ಉಪನಗರ ಠಾಣೆ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಇವರ …
Read More »ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ
Spread the loveಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕನೊಬ್ಬನಿಗೆ ಮೂವರು ಯುವಕರು ಸೇರಿ ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ಭರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ಮಧ್ಯರಾತ್ರಿ ಹುಬ್ಬಳ್ಳಿ ಖಸಾಯಿ ಮೋಹಲ್ಲಾದಲ್ಲಿ ನಡೆದಿದೆ . ಸದರಸೋಪಾ ನಿವಾಸಿ ಜಾಫರ್ ಇಮ್ಮಿಯಾಜ್ ದಡೆಸುರ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ. ಈ ಕುರಿತು ಕಸಬಾಪೇಟ್ …
Read More »ಹುಬ್ಬಳ್ಳಿ ಜೆಸಿ ನಗರದಲ್ಲಿ ಹೊತ್ತಿ ಉರಿದ ಹೊಟೆಲ್ ಹಾಗೂ ಎಟಿಎಂ
Spread the loveಹುಬ್ಬಳ್ಳಿ ಜೆಸಿ ನಗರದಲ್ಲಿ ಹೊತ್ತಿ ಉರಿದ ಹೊಟೆಲ್ ಹಾಗೂ ಎಟಿಎಂ ಹುಬ್ಬಳ್ಳಿ : ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಹೊಟೆಲ್ ಮತ್ತು ಎಟಿಎಂ ಹೊತ್ತಿ ಉರಿದ ಘಟನೆ ನಗರದ ಜೆಸಿ ನಗರದಲ್ಲಿ ನಿನ್ನೆ ತಡರಾತ್ರಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬೆಂಕಿ ಅವಘಡದಲ್ಲಿ ಶ್ರೀಕಾಂತ್ ಗೋಕಾಕ್ ಗೆ ಸೇರಿದ ಎಲ್ಲೋರಾ ಹೋಟೆಲ್ ಭಾಗಶಃ ಹಾಗೂ ಲಕ್ಷ್ಮೀ ವಿಲಾಸ ಬ್ಯಾಂಕ್ ಎಟಿಎಂ ಸಂಪೂರ್ಣ ಸುಟ್ಟು ಕರಕಲಾಗಿದೆ …
Read More »