Spread the loveಹುಬ್ಬಳ್ಳಿ : ವೈದ್ಯರ ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಮನೆಯ ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ.ಹಾಗೂ ಬಂಗಾರ ದೋಚಿಕೊಂಡು ಹೋಗಿರುವ ಘಟನೆ, ಹುಬ್ಬಳ್ಳಿ ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಡಾ. ಬಸವರಾಜ ದೊಡ್ಡಮನಿ ಎಂಬವವರ ಮನೆಯೇ ಕಳ್ಳತನವಾಗಿದ್ದು, ಇವರು ಕ್ಲಿನಿಕ್ಗೆಂದು ಹೋಗಿದ್ದಾಗ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ …
Read More »ಅಪ್ಪನಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ಪಾಪಿ ತಂದೆ ಅರೆಸ್ಟ್
Spread the loveಮಗಳ ಮೇಲೆ ತಂದೆಯೊಬ್ಬನಿರಂತರ ಅತ್ಯಾಚಾರ ನಡೆಸಿದ್ದು , ಕೊನೆಗೆ ತಾಯಿಯ ಉಪಾಯದಿಂದ ಪೊಲೀಸರ ಅತಿಥಿಯಾಗಿದ್ದಾನೆ.ಶಿವಮೊಗ್ಗದ ಗೋವಿಂದಪುರದಲ್ಲಿ ಈ ಘಟನೆ ನಡೆದಿದೆ . ಮೂಲತಃ ಇವರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನವರು ಎಂದು ತಿಳಿದುಬಂದಿದೆ . ಈತನಿಗೆ ಮಗಳು ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದಾರೆ . ತನ್ನ ತಂದೆಯ ದುಷ್ಕೃತ್ಯವನ್ನು ತಾಯಿಯ ಹತ್ತಿರವೂ ಹೇಳದೆ ಸಹಿಸಿಕೊಂಡಿದ್ದಾಳೆ . ವಿಷಯ ತಿಳಿದ ಬಾಲಕಿಯ ತಾಯಿ ತನ್ನ ಮಗಳಿಗೆ ಮದುವೆ ಮಾಡುವ …
Read More »ಫೆಬ್ರವರಿ 4 ರಂದು ಹುಬ್ಬಳ್ಳಿ ಯಾವ ಯಾವ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಇಲ್ಲಿದೆ ನೋಡಿ
Spread the loveಹುಬ್ಬಳ್ಳಿ : ಹೆಸ್ಕಾಂನ 110ಕೆ.ವಿ ವಿದ್ಯುತ್ ಉಪಕೇಂದ್ರ ಗೋಪನಕೊಪ್ಪದಲ್ಲಿ ಕೇಬಲ್ ಮರು ಹೊಂದಿಸುವ (cable rerouting work) ಕಾರ್ಯವು ಫೆಬ್ರವರಿ 4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 110ಕೆ.ವಿ ಮಾರ್ಗದ ಜ್ಯೋತಿ ಕಾಲೋನಿ, ತಾಜನಗರ, ಅಂಬಿಕಾ ನಗರ, ಏಕತಾನಗರ, ತಹಶೀಲ್ದಾರ ಕಾಲೋನಿ, ಬ್ರಹ್ಮಗಿರಿ ಕಾಲೋನಿ, ಟೀಚರ್ಸ್ ಕಾಲೋನಿ, ಸಾಯಿನಗರ, ಟಿಂಬರ್ಯಾರ್ಡ, ಉಣಕಲ್ಕ್ರಾಸ್, ಬಿ.ವಿ.ಬಿ.ಕಾಲೇಜ್, …
Read More »101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ
Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನವೊಂದನ್ನು ನಡೆಸಿ ಬರೋಬ್ಬರಿ 101 ಚೀಲ ಅಕ್ಕಿ ಸಂಗ್ರಹಿಸಿದ್ದಾರೆ. ಅದನ್ನು ದಾಸೋಹ ಕಾರ್ಯಗಳಿಗೆಂದು ಸಮರ್ಪಿಸಿ ಧನ್ಯತಾಭಾವ ಮೆರೆದಿದ್ದಾರೆ. ಒಂದು ಮುಷ್ಟಿ ಅಕ್ಕಿ ಕೊಡಿ ಅಭಿಯಾನ ಕೈಗೊಳ್ಳೋ ಮೂಲಕ ಹುಬ್ಬಳ್ಳಿಯಲ್ಲಿ ಎನ್.ಎಸ್.ಎಸ್. ಕಾರ್ಯಕರ್ತರು ಗಮನ ಸೆಳೆದಿದ್ದಾರೆ. ಹುಬ್ಬಳ್ಳಿಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಕಾರ್ಯಕರ್ತರು …
Read More »
Hubli News Latest Kannada News