Spread the loveಹುಬ್ಬಳ್ಳಿ : ಹೆಸ್ಕಾಂನ 110ಕೆ.ವಿ ವಿದ್ಯುತ್ ಉಪಕೇಂದ್ರ ಗೋಪನಕೊಪ್ಪದಲ್ಲಿ ಕೇಬಲ್ ಮರು ಹೊಂದಿಸುವ (cable rerouting work) ಕಾರ್ಯವು ಫೆಬ್ರವರಿ 4 ರಂದು ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 110ಕೆ.ವಿ ಮಾರ್ಗದ ಜ್ಯೋತಿ ಕಾಲೋನಿ, ತಾಜನಗರ, ಅಂಬಿಕಾ ನಗರ, ಏಕತಾನಗರ, ತಹಶೀಲ್ದಾರ ಕಾಲೋನಿ, ಬ್ರಹ್ಮಗಿರಿ ಕಾಲೋನಿ, ಟೀಚರ್ಸ್ ಕಾಲೋನಿ, ಸಾಯಿನಗರ, ಟಿಂಬರ್ಯಾರ್ಡ, ಉಣಕಲ್ಕ್ರಾಸ್, ಬಿ.ವಿ.ಬಿ.ಕಾಲೇಜ್, …
Read More »101 ಚೀಲ ಅಕ್ಕಿ ಸಿದ್ಧಾರೂಢ ಮಠಕ್ಕೆ ಸಮರ್ಪಣೆ ಮಾಡಿದ ಜೆ ಜಿ ಕಾಲೇಜ್ ಎನ್ಎಸ್ಎಸ್ ಕಾರ್ಯಕರ್ತರ
Spread the loveಹುಬ್ಬಳ್ಳಿ – ಹನಿ ಹನಿ ಕೂಡಿದರೆ ಹಳ್ಳ ಅಂತಾರೆ. ಅದರಂತೆ ಹುಬ್ಬಳ್ಳಿಯ ವಿದ್ಯಾರ್ಥಿಗಳು ಒಂದು ಮುಷ್ಟಿ ಅಕ್ಕಿ ಎಂಬ ಘೋಷ ವಾಕ್ಯದೊಂದಿಗೆ ಅಭಿಯಾನವೊಂದನ್ನು ನಡೆಸಿ ಬರೋಬ್ಬರಿ 101 ಚೀಲ ಅಕ್ಕಿ ಸಂಗ್ರಹಿಸಿದ್ದಾರೆ. ಅದನ್ನು ದಾಸೋಹ ಕಾರ್ಯಗಳಿಗೆಂದು ಸಮರ್ಪಿಸಿ ಧನ್ಯತಾಭಾವ ಮೆರೆದಿದ್ದಾರೆ. ಒಂದು ಮುಷ್ಟಿ ಅಕ್ಕಿ ಕೊಡಿ ಅಭಿಯಾನ ಕೈಗೊಳ್ಳೋ ಮೂಲಕ ಹುಬ್ಬಳ್ಳಿಯಲ್ಲಿ ಎನ್.ಎಸ್.ಎಸ್. ಕಾರ್ಯಕರ್ತರು ಗಮನ ಸೆಳೆದಿದ್ದಾರೆ. ಹುಬ್ಬಳ್ಳಿಯ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ಎನ್ಎಸ್ಎಸ್ ಕಾರ್ಯಕರ್ತರು …
Read More »ಫೆಬ್ರವರಿ ಅಂತ್ಯದೊಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ – ಮಹೇಶ ತೆಂಗಿನಕಾಯಿ
Spread the loveಹುಬ್ಬಳ್ಳಿ : ಫೆಬ್ರವರಿ ಅಂತ್ಯದೊಳಗೆ ಹು-ಧಾ ಮಹಾನಗರ ಪಾಲಿಕೆ ಆಡಳಿತ ಅಸ್ತಿತ್ವಕ್ಕೆ ಬರಲಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ ನಾಲ್ಕು ತಿಂಗಳಿಂದ ಪಾಲಿಕೆ ಚುನಾವಣೆ ನಡೆದಿದ್ದು, ನೂತನವಾಗಿ ಆಯ್ಕೆಯಾದ ಪಾಲಿಕೆ ಸದಸ್ಯರಿಗೆ ಅಧಿಕಾರ ಹಸ್ತಾಂತರ ಆಗಿಲ್ಲ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ್ ಶೆಟ್ಟರ್ …
Read More »ಕೋವಿಡ್ ತಪಾಸಣಾ ವರದಿ ಪಡೆಯಲು ಸರಳ ವಿಧಾನ ಇಲ್ಲಿದೆ ನೋಡಿ
Spread the loveಹುಬ್ಬಳ್ಳಿ : ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜನರು ತಪಾಸಣೆಗೆ ಒಳಪಡುವುದು ಅಗತ್ಯವಾಗಿದೆ. ತಪಾಸಣೆ ಮಾಡಿಸಿಕೊಂಡ ವ್ಯಕ್ತಿಗಳು ವರದಿಗಳನ್ನು ಆನ್ ಲೈನ್ ಮೂಲಕ ಪಡೆಯುವ ವಿಧಾನಗಳನ್ನು ಐಸಿಎಂಆರ್ ಹಾಗೂ ಕನಾ೯ಟಕ ಸ್ಟೇಟ್ ಕೋವಿಡ್ ಪೋರ್ಟಲ್ಗಳು ಸರಳಿಕರಿಸಿವೆ. ಜಿಲ್ಲೆಯ ಜನ ಈ ವಿಧಾನಗಳ ಮೂಲಕ ತಮ್ಮ ತಪಾಸಣಾ ವರದಿಗಳನ್ನು ಪಡೆಯಲು ಜಿಲ್ಲಾಧಿಕಾರಿ ನಿತೇಶ ಕೆ ಪಾಟೀಲ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ …
Read More »