Spread the loveಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೂರು ಮತ್ತು ಐದು ವರ್ಷದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜ.5 ರಂದು ಬೃಹತ್ ಪ್ರತಿಭಟನೆಯನ್ನು ನವನಗರದ ಕಾನೂನು ವಿಶ್ವವಿದ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಲ್.ಯು ವಿಧ್ಯಾರ್ಥಿ ಸಂತೋಷ ನಂದೂರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 29 ದಿನಗಳಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮೂರು ವರ್ಷಗಳ ಕೋರ್ಸ್ ನ್ನು ಮೂರು ವರ್ಷದಲ್ಲಿ, ಐದು …
Read More »ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ
Spread the loveಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ನೂತನ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ರವರನ್ನು ಆಯ್ಕೆ ಮಾಡಲಾಯಿತಿ. ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ಜಿಲ್ಲಾ ಸಮಿತಿ ಪುನರ್ ಆಯ್ಕೆ ಕಾರ್ಯಕ್ರಮವನ್ನು. ಹುಬ್ಬಳ್ಳಿ ತಾಲೂಕು ಹಳಿಯಾಳ ಗ್ರಾಮದಲ್ಲಿ ದಿನಾಂಕ 02/01/2022 ರಂದು ರವಿವಾರ ದಿನ ಹಮ್ಮಿಕೊಳ್ಳಲಾಗಿದ್ದು. ಈ …
Read More »ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ
Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …
Read More »ಹುಬ್ಬಳ್ಳಿ ರಾಯನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಓರ್ವ ಸ್ಥಳದಲ್ಲೇ ಸಾವು
Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಹೊರ ವಲಯದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಇನ್ನುಳಿದ ನಾಲ್ವರನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ …
Read More »