Home / Top News (page 52)

Top News

ಅಜ್ಜಿಗೆ ಕೋವಿಡ್ ವ್ಯಾಕ್ಸಿನ್ ಹಾಕಲು ಹರಸಾಹಸಪಟ್ಟ ಆರೋಗ್ಯ ಇಲಾಖೆ ಸಿಬ್ಬಂದಿ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಜನತಾ ಬಜಾರ್ ಮಾರುಕಟ್ಟೆಯಲ್ಲಿ ಅಜ್ಜಿಗೆ ವ್ಯಾಕ್ಸಿನ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟು ವ್ಯಾಕ್ಸಿನ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೌದು ಧಾರವಾಡ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್ ಎಲ್ಲರೂ ಪಡೆದುಕೊಳ್ಳಲಿ ಎಂಬ ಉದ್ದೇಶದಿಂದ ಹುಬ್ಬಳ್ಳಿಯ ಜನತಾ ಬಜಾರ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಮಾಡುವವರ ಬಳಿ ತೆರಳಿ ವ್ಯಾಕ್ಸಿನ ನೀಡಲಾಗುತ್ತಿದೆ.ಬೀದಿ ಬದಿ ತರಕಾರಿ ಮಾರಾಟ ಮಾಡುವ ಅಜ್ಜಿ ವ್ಯಾಕ್ಸಿನ್ ಪಡೆದುಕೊಳ್ಳಲು ಹಿಂದೆಟು ಹಾಕುತ್ತಿದ್ದಳು …

Read More »

ದೇಶದ ಪ್ರಧಾನಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ‌ ತೋರಿದೆ : ಅರವಿಂದ ಬೆಲ್ಲದ ಕೀಡಿ

Spread the loveಧಾರವಾಡ : ದೇಶದ‌ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವೊಂದಕ್ಕೆ ಪಂಜಾಬ್ ತೆರಳಿದ ಸಂದರ್ಭದಲ್ಲಿ ಅವರಿಗೆ ಅಪಮಾನ ಮಾಡುವ ಮೂಲಕ, ಕಾಂಗ್ರೆಸ್ ಕೀಳು‌ ಮಟ್ಟದ ರಾಜಕೀಯ ತೋರಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕಾಂಗ್ರೆಸ ವಿರುದ್ದ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸವನ್ನ ಇಂದು ಪಂಜಾಬ್‌ ಕಾಂಗ್ರೆಸ್ ಸರ್ಕಾರ ಮಾಡಿದೆ. ನಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿ ಬಳುವಳಿ ನೀಡಿದ ಪಕ್ಷದಿಂದ ನಾವು‌, …

Read More »

ಜ. 5 ಕ್ಕೆ ಕಾನೂನು ವಿದ್ಯಾರ್ಥಿಗಳಿಂದ ನ್ಯಾಯಕ್ಕಾಗಿ ಹೋರಾಟ

Spread the loveಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮೂರು ಮತ್ತು ಐದು ವರ್ಷದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಜ.5 ರಂದು ಬೃಹತ್ ಪ್ರತಿಭಟನೆಯನ್ನು ನವನಗರದ ಕಾನೂನು ವಿಶ್ವವಿದ್ಯಾಲಯದ ಮುಂದೆ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಸ್.ಎಲ್.ಯು ವಿಧ್ಯಾರ್ಥಿ ಸಂತೋಷ ನಂದೂರ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಳೆದ 29 ದಿನಗಳಿಂದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮೂರು ವರ್ಷಗಳ‌ ಕೋರ್ಸ್ ನ್ನು ಮೂರು ವರ್ಷದಲ್ಲಿ, ಐದು …

Read More »

ಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ

Spread the loveಕರ್ನಾಟಕ ದಲಿತ ವಿಮೋಚನಾ ಸಮಿತಿ ಧಾರವಾಡ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ಆಯ್ಕೆ ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ನೂತನ ಜಿಲ್ಲಾ ಅದ್ಯಕ್ಷರಾಗಿ ಸಿದ್ದಾರ್ಥ ಎನ್ ಮಲ್ಲಮ್ಮನವರ ರವರನ್ನು ಆಯ್ಕೆ ಮಾಡಲಾಯಿತಿ. ಕರ್ನಾಟಕ ದಲಿತ ವಿಮೋಚನಾ ಸಮಿತಿ (ರಿ) ಧಾರವಾಡ ಜಿಲ್ಲಾ ಸಮಿತಿ ಪುನರ್ ಆಯ್ಕೆ ಕಾರ್ಯಕ್ರಮವನ್ನು. ಹುಬ್ಬಳ್ಳಿ ತಾಲೂಕು ಹಳಿಯಾಳ ಗ್ರಾಮದಲ್ಲಿ ದಿನಾಂಕ 02/01/2022 ರಂದು ರವಿವಾರ ದಿನ ಹಮ್ಮಿಕೊಳ್ಳಲಾಗಿದ್ದು. ಈ …

Read More »
[the_ad id="389"]