Home / Top News (page 55)

Top News

ಮತಾಂತರ ನಿಷೇಧ ಕಾಯ್ದೆ ವಿಚಾರ; ಮೇಲ್ಮನೆಯಿಂದ ಸಪೋರ್ಟ್ ಇಲ್ಲ! ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ, ನಮ್ಮ ನಿಲುವು ಸ್ಪಷ್ಟವಾಗಿದೆ. ಮೇಲ್ಮನೆಯಲ್ಲಿ ನಮಗೆ ಸಪೋರ್ಟ್ ಇಲ್ಲ, ಅಲ್ಲಿ ನಮ್ಮವರು ಇರಲಿಲ್ಲ, ಅವರು ಬಂದಿದ್ದರೆ ನಾವು ಅವರ ಸಪೋರ್ಟ್ ಮಾಡಿ ಎಂದು ಕೇಳುತ್ತಿದ್ದೆವು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭಾಪತಿ ಅನ್ನೋದನ್ನ ಮರೆತು ಕಾಂಗ್ರೆಸ್ ನವರು ಮಾತಾಡಿದ್ದಾರೆ. ಅವರಿಗೆ ಮನಸಿಗೆ ನೋವಾಗಿ ರಾಜಿನಾಮೆ ಸಹ ನೀಡಲು ಮುಂದಾಗಿದ್ದರು. ನಾನೇ …

Read More »

ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಇರಿತ

Spread the loveಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಿಗ್ಗೆ ಚಾಕು ಸದ್ದು ಮಾಡಿ ರಕ್ತ ಹರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಗ್ಗೇರಿ ಬಳಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು. ಆಶೀಪ್ ಎಂಬಾತನ ಮೇಲೆ ಎರಡು ಜನ ಚಾಕುವಿನಿಂದ ಇರಿದಿದ್ದು,ಕೈ ಹಾಗೂ ಹೊಟ್ಟೆ ಭಾಗಕ್ಕೆ ಮೂರು ಕಡೆ ಚಾಕುವಿನಿಂದ ಇರಿಯಲಾಗಿದ್ದು,ಗಾಯಗೊಂಡ ಆಶೀಪ್ ನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಹಳೇ …

Read More »

ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ . ಬೆಲೆ ಇಳಿಕೆಗೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರಿಂದ ಪ್ರತಿಭಟನೆ

Spread the loveಹುಬ್ಬಳ್ಳಿ: ದಿನಬಳಕೆ ವಸ್ತುಗಳು , ಪೆಟ್ರೋಲ್ , ಎಲ್.ಪಿ.ಜಿ . ಡಿಸೇಲ್ ಬೆಲೆ ಏರಿಕೆ , ನಿಯಂತ್ರಿಸುವದು ಹಾಗೂ ಆಟೋ ಚಾಲಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರುಈ ಪ್ರತಿಭಟನೆ ನಡೆಸಿದರು ನಗರದ ತಹಶೀಲ್ದಾರ್ ಕಚೇರಿ ಎದರು ಪ್ರತಿಭಟನೆ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ದಿನೇ ದಿನೇ ಕಳೆದಂತೆ ಡಿಸೇಲ್ , ಪೆಟ್ರೋಲ …

Read More »

ಹರೀಶ್ ಎಸ್ ಬೊಮ್ಮನಹಳ್ಳಿ ಅವರಿಂದ ನೇತ್ರದಾನಕ್ಕೆ ನೊಂದಣಿ

Spread the loveಹುಬ್ಬಳ್ಳಿ : ಪುನೀತ್ ರಾಜ್ ಕುಮಾರ್ ಅವರ ನೇತ್ರ ನಾಲ್ಕು ಜನರಿಗೆ ಬೆಳಕು ನೀಡಿದೆ ಹಾಗೆ ನನ್ನ ನೇತ್ರವು ನಾಲ್ವರಗೆ ಬೆಳಕು ನೀಡುವ ಉದ್ದೇಶದಿಂದ ನಾನು ನೇತ್ರದಾನಕ್ಕೆ ನೊಂದಣಿ ಮಾಡಿದ್ದೇನೆ ಎಂದು ಹರೀಶ್ ಎಸ್ ಬೊಮ್ಮನಹಳ್ಳಿ ಹೇಳಿದರು ನಟ ಪುನೀತ್ ರಾಜಕುಮಾರ ಅವರ ಸ್ಮರಣಾರ್ಥವಾಗಿ ಸುಮಧುರ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ನೇತ್ರದಾನ ಕಾರ್ಯಕ್ರಮದಲ್ಲಿ ಹರೀಶ್ ಎಸ್ ಬೊಮ್ಮನಹಳ್ಳಿ ಅವರು ನೇತ್ರದಾನಕ್ಕೆ ನೊಂದಣಿ ಮಾಡಿದರು. ನಂತರ ಮಾತನಾಡಿದ ಅವರು …

Read More »
[the_ad id="389"]