Home / Top News (page 57)

Top News

ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ ಸಾವಿರಾರು ಗೋವುಗಳನ್ನ ರಕ್ಷಣೆ ಮಾಡಲಾಗಿದೆ : ಪ್ರಭು ಚೌವ್ಹಾಣ್

Spread the loveಹುಬ್ಬಳ್ಳಿ: ಕನ್ನಡಿಗರು ಹಾಗೂ ಕನ್ನಡ ಭಾಷೆ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದರು. ಹುಬ್ಬಳ್ಳಿಯ ಸಿದ್ಧಾರೂಢರ ಮಠ ಹಾಗೂ ಗೋಶಾಲೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕನ್ನಡಿಗರು ಹಾಗೂ ಕನ್ನಡ ಭಾಷೆ ರಕ್ಷಣೆಗೆ ಬದ್ಧವಾಗಿದೆ. ಎಂಇಎಸ್ ಬ್ಯಾನ್ ಮಾಡುವ ಬಗ್ಗೆ ಈಗಾಗಲೇ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸರ್ಕಾರ …

Read More »

ದುಷ್ಟರ ವಿರುದ್ಧ ಕಾನೂನು ಕ್ರಮಕ್ಕೆ ಉತ್ತರ ಕರ್ಮಾಟಕ ಹಿಂದೂ‌‌ ಪರಿಷದ್ ಆಗ್ರಹ

Spread the loveಹುಬ್ಬಳ್ಳಿ : ಬೆಂಗಳೂರಿನ ಸದಾಶಿವ ನಗರದ ಸ್ಯಾಂಕಿ ಟ್ಯಾಂಕಿ ರಸ್ತೆಯಲ್ಲಿರುವ ಛತ್ರಪತಿ ಶಿವಾಸಿ ಮೂರ್ತಿಗೆ ಅಪಮಾನ ಹಾಗೂ ನಿನ್ನೆ ಬೆಳಗಾವಿ ಅನಗೋಳದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಭಗ್ನಗೊಳಿಸಿರುವ ದುಷ್ಟರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಉತ್ತರ ಕರ್ನಾಟಕ ಹಿಂದೂ ಪರಿಷದ್ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು. ನಗರದ ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಶಿವಾಜಿ ಅವರ ಪ್ರತಿಮೆಗೆ ಅಪಮಾನಗೊಳಿಸಿದ್ದು ಹಾಗೂ …

Read More »

ಕನ್ನಡ ಧ್ವಜ್ ವನ್ನು ಸುಟ್ಟುಹಾಕಿದ ಕಿಡಿಗೇಡಿಗಳನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕನ್ನಡ ಧ್ವಜ್ವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನ ಬಂದಿಸಿ ಅವರ ಮೇಲೆ ಕ್ರಮವನ್ನು ತೆಗೂಡುಕೊಳ್ಳುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ. ಕರ್ನಾಟಕದ ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಕೂಡಲೇ ಬಂಧಿಸಿ ಸರ್ಕಾರ ಇವರ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ನಾಡ್ ಧ್ವಜ್ ಸುಟ್ಟು ಹಾಕಿದ ಪುಂಡರ್ ಮೇಲೆ …

Read More »

ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ : ಸಭಾಪತಿ ಬಸವರಾಜ್ ಹೊರಟ್ಟಿ

Spread the loveಹುಬ್ಬಳ್ಳಿ : ಒಂದಕ್ಕಿಂತ ಹೆಚ್ಚು ಮತ ಹಾಕುವ ಅವಕಾಶ ಕೆಲವೇ ಚುನಾವಣೆಗೆ ಇರುತ್ತೆ. ಈ ಚುನಾವಣೆಯಲ್ಲಿ 5 ಜನರಿಗೆ ಪ್ರಾಶಸ್ಥ್ಯದ ಮತ ಹಾಕಬಹುದು. ನಾನು ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ಇದೇ 13 ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ …

Read More »
[the_ad id="389"]