Spread the loveಬಾಲಿವುಡ್ ತಾರೆ ಕತ್ರಿನಾ ಕೈಫ್ ಮತ್ತು ವಿಕ್ಕಿಕೌಶಲ್ ರಾಜಸ್ಥಾನದ ಸವಾಯಿ ಮಾಧೋಪುರದ ಫೋರ್ಟ್ ಬರ್ವಾರದ ಸಿಕ್ಸ್ ಸೆನ್ಸ್ನಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ . ಆಪ್ತರನ್ನಷ್ಟೇ ಆಹ್ವಾನಿಸಿರುವ ಅದ್ಧೂರಿ ಮದುವೆಯಲ್ಲಿ , ಅತಿಥಿಗಳಿಗೆ ನೋ ಫೋಟೋ ನಿಯಮ ವಿಧಿಸಲಾಗಿತ್ತು . ಆದ್ರೀಗ ವಿಕ್ಕಿಕೌಶಲ್ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಮದುವೆಯ ಮಧುರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ
Read More »ಅಕ್ರಮ ಮದ್ಯ ಸಾಗಾಟ: 30.24 ಲೀಟರ್ ಮದ್ಯವನ್ನು ವಶಪಡಿಸಿಕೊಂಡ ಅಬಕಾರಿ ಅಧಿಕಾರಿಗಳು
Spread the loveಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಅಕ್ರಮ ಮದ್ಯ ಸಾಗಾಟ ಜೋರಾಗಿ ಸಾಗಿದ್ದು, ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಂತೆ ಇಂದು ನಗರದ ಮಂಟೂರ ರಸ್ತೆಯಲ್ಲಿ ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಅಧಿಕಾರಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೆರೆಗೆ ವಾಹನ ಸಂಖ್ಯೆ ಕೆಎ.63k.1560(ಹೊಂಡಾ ಡಿಯೋ ದ್ವಿಚಕ್ರ)ದಲ್ಲಿ ಅಕ್ರಮವಾಗಿ 30.24 ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ದಾಳಿ ಮಾಡಿದ ವೇಳೆ …
Read More »ಆನ್ಲೈನ್ ಪರೀಕ್ಷೆ ನಡೆಸಲು ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳ ಧರಣಿ
Spread the loveಧಾರವಾಡ: ಆನ್ಲೈನ್ ಪರೀಕ್ಷೆ ನಡೆಸುವಂತೆ ಆಗ್ರಹಿಸಿ ಕಾನೂನು ವಿದ್ಯಾರ್ಥಿಗಳು ಹುಬ್ಬಳ್ಳಿ, ಧಾರವಾಡ ಮಧ್ಯೆ ಇರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಎದುರು ಧರಣಿ ನಡೆಸಿದ್ದಾರೆ. ಏಕಾಏಕಿ ಪರೀಕ್ಷೆ ದಿನಾಂಕವನ್ನು ನಿಗದಿ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕಾನೂನು ವಿಶ್ವವಿದ್ಯಾಲಯ ಚೆಲ್ಲಾಟವಾಡುತ್ತಿದೆ ಎಂದು ವಿವಿ ಉಪಕುಲಪತಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದೇ ರೀತಿ ಕಳೆದ ಒಂದು ವರ್ಷದಿಂದ ವಿದ್ಯಾರ್ಥಿಗಳು ಮತ್ತು ಉಪಕುಲಪತಿಗಳ ಮಧ್ಯೆ ಶೀತಲ ಸಮರ ನಡೆಯುತ್ತಿದೆ. …
Read More »ಪಾದಾಚಾರಿಗೆ ಬಿ ಆರ್ ಟಿ ಎಸ್ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡ ಪಾದಾಚಾರಿ
Spread the loveಹುಬ್ಬಳ್ಳಿ: ಬಿ.ಆರ್.ಟಿ.ಎಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿಯೋರ್ವನು ಗಂಭೀರವಾಗಿ ಗಾಯಗೊಂಡ ಘಟಕನೆ ನಗರದ ರೈಲ್ವೆ ಸ್ಟೇಶನ್ ಬಳಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡರ ವ್ಯಕ್ತಿ ಹೆಸರು ತಿಳಿದು ಬಂದಿಲ್ಲ. ಆತನನ್ನು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »